ಅಭಿಯಾನ ನಡೆಸಿದ್ರೂ ಸ್ಪಂದಿಸದ ಜನಪ್ರತಿನಿಧಿಗಳು; ಸ್ವಂತ ಖರ್ಚಲ್ಲೇ ಮೊಬೈಲ್ ಟಾಯ್ಲೆಟ್ ಒದಗಿಸಿದ ಎಸ್ಐ
ಬೆಂಗಳೂರು: ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ. ಮನಸ್ಸೊಂದಿದ್ದರೆ ಮಾರ್ಗವು ಮಾರ್ಗ ಉಂಟು ಕೆಚ್ಚೆದೆ ಇರಬೇಕೆಂದು, ಕೆಚ್ಚೆದೆ ಇರಬೇಕೆಂದೆಂದು…ಈ ಸಾಲುಗಳಿಂದ ಸ್ಫೂರ್ತಿಯಾಗಿ ಪಡೆದ ಪಿಎಸ್ಐ ಶಾಂತಪ್ಪ ಜಡಮ್ಮನರ್ ತಮ್ಮ ಸ್ವಂತ ಖರ್ಚಿನಲ್ಲೇ ಮೊಬೈಲ್ ಟಾಯ್ಲೆಟ್ ನಿರ್ಮಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಿದ್ದಾರೆ. ಗೊರಗುಂಟೆಪಾಳ್ಯದಲ್ಲಿ ಪಬ್ಲಿಕ್ ಟಾಯ್ಲೆಟ್ಗಾಗಿ ಪಿಎಸ್ಐ ಟ್ವಿಟರ್ ಅಭಿಯಾನವನ್ನು ಕೈಗೊಂಡಿದ್ದರು. ಈ ಬಗ್ಗೆ ವಿಜಯವಾಣಿ ಏ.19ರಂದು ಪಬ್ಲಿಕ್ ಟಾಯ್ಲೆಟ್ಗಾಗಿ ಎಸ್ಐ ಹೋರಾಟ ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ವರದಿಯೊಂದನ್ನು ಪ್ರಕಟಿಸಿ ಶಾಂತಪ್ಪನವರ ಸಮಾಜಮುಖಿ ಕಾರ್ಯಕ್ಕೆ ಬೆಂಬಲವಾಗಿ … Continue reading ಅಭಿಯಾನ ನಡೆಸಿದ್ರೂ ಸ್ಪಂದಿಸದ ಜನಪ್ರತಿನಿಧಿಗಳು; ಸ್ವಂತ ಖರ್ಚಲ್ಲೇ ಮೊಬೈಲ್ ಟಾಯ್ಲೆಟ್ ಒದಗಿಸಿದ ಎಸ್ಐ
Copy and paste this URL into your WordPress site to embed
Copy and paste this code into your site to embed