ಬಿಟ್ಟುಬಿಡಿ ಎಂದರೂ ಕೇಳದೆ ಮತ್ತಿನಲ್ಲಿದ್ದವನನ್ನು ಯದ್ವಾತದ್ವಾ ಥಳಿಸಿದ್ದ ಪಿಎಸ್ಐ ಬಂಧನ
ಚೆನ್ನೈ : ಚೆಕ್ಪೋಸ್ಟ್ನಲ್ಲಿ ಡ್ಯೂಟಿ ಮಾಡುವಾಗ ವ್ಯಕ್ತಿಯೊಬ್ಬನಿಗೆ ಥಳಿಸಿ ಅವನ ಸಾವಿಗೆ ಕಾರಣನಾದ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ. ತಮಿಳುನಾಡಿನ ಸೇಲಂನ ಎಥಾಪುರ್ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಪೆರಿಯಾಸ್ವಾಮಿ, ಬಂಧಿತ ಆರೋಪಿ. ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಮಟ್ಟಿರುವ 45 ವರ್ಷ ವಯಸ್ಸಿನ ಮುರುಗೇಶನ್, ನಿನ್ನೆ ಇಬ್ಬರು ಸ್ನೇಹಿತರೊಂದಿಗೆ ಪಕ್ಕದ ಹಳ್ಳಿಗೆ ಹೋಗಿ ಮದ್ಯ ಸೇವಿಸಿ ಹಿಂತಿರುಗುತ್ತಿದ್ದ. ಅವರನ್ನು ಸೇಲಂ ನಗರದ ಚೆಕ್ಪೋಸ್ಟ್ನಲ್ಲಿ ಪೊಲೀಸರು ತಡೆದರು. ವಾದವಿವಾದದ ನಂತರ ಮುರುಗೇಶನ್ನನ್ನು ಪೊಲೀಸರು ಥಳಿಸಿದರು ಎನ್ನಲಾಗಿದೆ. ಇದನ್ನೂ ಓದಿ: ಭಾರತದ ಕಾನೂನು … Continue reading ಬಿಟ್ಟುಬಿಡಿ ಎಂದರೂ ಕೇಳದೆ ಮತ್ತಿನಲ್ಲಿದ್ದವನನ್ನು ಯದ್ವಾತದ್ವಾ ಥಳಿಸಿದ್ದ ಪಿಎಸ್ಐ ಬಂಧನ
Copy and paste this URL into your WordPress site to embed
Copy and paste this code into your site to embed