ಬಿಟ್ಟುಬಿಡಿ ಎಂದರೂ ಕೇಳದೆ ಮತ್ತಿನಲ್ಲಿದ್ದವನನ್ನು ಯದ್ವಾತದ್ವಾ ಥಳಿಸಿದ್ದ ಪಿಎಸ್​ಐ ಬಂಧನ

ಚೆನ್ನೈ : ಚೆಕ್​​ಪೋಸ್ಟ್​ನಲ್ಲಿ ಡ್ಯೂಟಿ ಮಾಡುವಾಗ ವ್ಯಕ್ತಿಯೊಬ್ಬನಿಗೆ ಥಳಿಸಿ ಅವನ ಸಾವಿಗೆ ಕಾರಣನಾದ ಪೊಲೀಸ್​ ಅಧಿಕಾರಿಯನ್ನು ಬಂಧಿಸಲಾಗಿದೆ. ತಮಿಳುನಾಡಿನ ಸೇಲಂನ ಎಥಾಪುರ್​ ಪೊಲೀಸ್ ಠಾಣೆಯ ಸಬ್​ಇನ್ಸ್​ಪೆಕ್ಟರ್​ ಪೆರಿಯಾಸ್ವಾಮಿ, ಬಂಧಿತ ಆರೋಪಿ. ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಮಟ್ಟಿರುವ 45 ವರ್ಷ ವಯಸ್ಸಿನ ಮುರುಗೇಶನ್​, ನಿನ್ನೆ ಇಬ್ಬರು ಸ್ನೇಹಿತರೊಂದಿಗೆ ಪಕ್ಕದ ಹಳ್ಳಿಗೆ ಹೋಗಿ ಮದ್ಯ ಸೇವಿಸಿ ಹಿಂತಿರುಗುತ್ತಿದ್ದ. ಅವರನ್ನು ಸೇಲಂ ನಗರದ ಚೆಕ್​ಪೋಸ್ಟ್​ನಲ್ಲಿ ಪೊಲೀಸರು ತಡೆದರು. ವಾದವಿವಾದದ ನಂತರ ಮುರುಗೇಶನ್​ನನ್ನು ಪೊಲೀಸರು ಥಳಿಸಿದರು ಎನ್ನಲಾಗಿದೆ. ಇದನ್ನೂ ಓದಿ: ಭಾರತದ ಕಾನೂನು … Continue reading ಬಿಟ್ಟುಬಿಡಿ ಎಂದರೂ ಕೇಳದೆ ಮತ್ತಿನಲ್ಲಿದ್ದವನನ್ನು ಯದ್ವಾತದ್ವಾ ಥಳಿಸಿದ್ದ ಪಿಎಸ್​ಐ ಬಂಧನ