RSS​ ಬಗ್ಗೆ ತಿಳಿಯದೆ ಮಾತನಾಡಿದ್ದೇನೆ ದಯವಿಟ್ಟು ಕ್ಷಮಿಸಿ: ಪ್ರಜ್ವಲ್​ ರೇವಣ್ಣ

ಹಾಸನ: ನಾನು ಈ ಹಿಂದೆ ಆರ್​ಎಸ್​ಎಸ್​ ಬಗ್ಗೆ ತಿಳಿಯದ್ದೇನೆ ಮಾತನಾಡಿದ್ದೇನೆ. ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಹಾಸನದಿಂದ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪ್ರಜ್ವಲ್​ ರೇವಣ್ಣ ವಿನಂತಿಸಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರದಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್​ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪ್ರಜ್ವಲ್​, ನನ್ನ ಗಮನಕ್ಕೆ ಬಾರದೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದೇನೆ. ನಾನೊಬ್ಬ ಯುವಕನಾಗಿ ಹೋರಾಟದ ಮೂಲಕ ಮಾತನಾಡುತ್ತಿದ್ದೆ. ಆದರೆ, ಇವತ್ತು ಅದರ ಅರಿವಾಗಿದೆ ಹಾಗಾಗಿ ನಿಮ್ಮೆಲ್ಲರ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನರೇಗಾ ಕಾಮಗಾರಿ … Continue reading RSS​ ಬಗ್ಗೆ ತಿಳಿಯದೆ ಮಾತನಾಡಿದ್ದೇನೆ ದಯವಿಟ್ಟು ಕ್ಷಮಿಸಿ: ಪ್ರಜ್ವಲ್​ ರೇವಣ್ಣ