RSS ಬಗ್ಗೆ ತಿಳಿಯದೆ ಮಾತನಾಡಿದ್ದೇನೆ ದಯವಿಟ್ಟು ಕ್ಷಮಿಸಿ: ಪ್ರಜ್ವಲ್ ರೇವಣ್ಣ
ಹಾಸನ: ನಾನು ಈ ಹಿಂದೆ ಆರ್ಎಸ್ಎಸ್ ಬಗ್ಗೆ ತಿಳಿಯದ್ದೇನೆ ಮಾತನಾಡಿದ್ದೇನೆ. ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಹಾಸನದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪ್ರಜ್ವಲ್ ರೇವಣ್ಣ ವಿನಂತಿಸಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರದಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪ್ರಜ್ವಲ್, ನನ್ನ ಗಮನಕ್ಕೆ ಬಾರದೆ ಆರ್ಎಸ್ಎಸ್ ಬಗ್ಗೆ ಮಾತನಾಡಿದ್ದೇನೆ. ನಾನೊಬ್ಬ ಯುವಕನಾಗಿ ಹೋರಾಟದ ಮೂಲಕ ಮಾತನಾಡುತ್ತಿದ್ದೆ. ಆದರೆ, ಇವತ್ತು ಅದರ ಅರಿವಾಗಿದೆ ಹಾಗಾಗಿ ನಿಮ್ಮೆಲ್ಲರ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನರೇಗಾ ಕಾಮಗಾರಿ … Continue reading RSS ಬಗ್ಗೆ ತಿಳಿಯದೆ ಮಾತನಾಡಿದ್ದೇನೆ ದಯವಿಟ್ಟು ಕ್ಷಮಿಸಿ: ಪ್ರಜ್ವಲ್ ರೇವಣ್ಣ
Copy and paste this URL into your WordPress site to embed
Copy and paste this code into your site to embed