ಚಿರು ಅಂತ್ಯಕ್ರಿಯೆ: ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ
ಭಾನುವಾರ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತಿಮ ಸಂಸ್ಕಾರ ಕನಕಪುರ ರಸ್ತೆಯಲ್ಲಿರುವ ನೆಲಗುಳಿಯ ಧ್ರುವ ಸರ್ಜಾ ಅವರ ಬೃಂದಾವನ ಫಾರ್ಮ್ ಹೌಸ್ನಲ್ಲಿ ನಡೆಯಲಿದೆ. ಅಲ್ಲಿ ಭರದಿಂದ ಕೆಲಸಗಳು ನಡೆಯುತ್ತಿದ್ದು, ಇಂದು ಮಧ್ಯಾಹ್ನ ಚಿರು ಅವರ ಪಾರ್ತೀವ ಶರೀರವನ್ನು ಅಲ್ಲಿಗೆ ಕೊಂಡಯ್ಯಲಾಗುತ್ತದೆ. ಇದನ್ನೂ ಓದಿ: ಇಷ್ಟಪಟ್ಟ ಸ್ಥಳದಲ್ಲೇ ಮಣ್ಣಾಗಲಿದ್ದಾರೆ ಚಿರು ಸರ್ಜಾ; ಅಂತ್ಯಸಂಸ್ಕಾರಕ್ಕೆ ನಡೆದಿದೆ ಸಿದ್ಧತೆ ಚಿರಂಜೀವಿ ಅವರ ಅಂತ್ಯಕ್ರಿಯೆಗೆ ಸಾರ್ವಜನಕರಿಗೆ ಪ್ರವೇಶ ನಿರ್ಬಂಧ ಮಾಡಲಾಗಿದೆ. ಕುಟುಂಬವರ್ಗದವರು, ಮಾಧ್ಯಮಗಳು, ಗಣ್ಯರನ್ನು ಹೊರತುಪಡಿಸಿ ಮಿಕ್ಕಂತೆ ಸಾರ್ವಜನಿಕರಿಗೆ … Continue reading ಚಿರು ಅಂತ್ಯಕ್ರಿಯೆ: ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ
Copy and paste this URL into your WordPress site to embed
Copy and paste this code into your site to embed