ಸಾರ್ವಜನಿಕರೇ ಹುಷಾರು.. ಈಗಾಗಲೇ ಜಗತ್ತಿನಲ್ಲಾಗಿದೆ ಕರೊನಾ ನಾಲ್ಕನೇ ಅಲೆ ಶುರು!
ನವದೆಹಲಿ: ಜಗತ್ತಿನಲ್ಲಿ ಈಗಾಗಲೇ ಕರೊನಾ ನಾಲ್ಕನೇ ಅಲೆ ಶುರುವಾಗಿದ್ದರೆ, ನಮ್ಮಲ್ಲಿ ಜನರು ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ ಎಂಬ ಆತಂಕ ವ್ಯಕ್ತಪಡಿಸಿರುವ ಸರ್ಕಾರ, ಎಲ್ಲರೂ ಸೂಕ್ತ ಮುನ್ನೆಚ್ಚರಿಕೆ ಪಾಲಿಸಬೇಕು ಎಂಬುದಾಗಿ ಕಿವಿಮಾತನ್ನು ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಹಾಗೂ ಐಸಿಎಂಆರ್ ಡೈರೆಕ್ಟರ್-ಜನರಲ್ ಡಾ.ಬಲರಾಂ ಭಾರ್ಗವ್ ಅವರು ಇಂದು ಜಂಟಿಯಾಗಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಸಮಸ್ಯೆ ಹೇಳಿಕೊಂಡ ಮತದಾರನಿಗೆ ಎರಡೇಟು ಹಾಕಿ ಎಂದು ಗದರಿದ ಶಾಸಕ! ಜಗತ್ತು ಈಗಾಗಲೇ ಕರೊನಾ … Continue reading ಸಾರ್ವಜನಿಕರೇ ಹುಷಾರು.. ಈಗಾಗಲೇ ಜಗತ್ತಿನಲ್ಲಾಗಿದೆ ಕರೊನಾ ನಾಲ್ಕನೇ ಅಲೆ ಶುರು!
Copy and paste this URL into your WordPress site to embed
Copy and paste this code into your site to embed