ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಪುದುಚೆರಿ ಸಿಎಂ

ಕುಂದಾಪುರ : ಪುದುಚೆರಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಶುಕ್ರವಾರ ಬೆಳಗ್ಗೆ ಶ್ರೀ ಮೂಕಾಂಬಿಕಾ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಗುರುವಾರ ರಾತ್ರಿ ಕೊಲ್ಲೂರು ಕ್ಷೇತ್ರಕ್ಕೆ ಆಗಮಿಸಿ, ದೇವಸ್ಥಾನ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಿದ್ದರು. ಬೆಳಗ್ಗೆ ೫ಗಂಟೆಗೆ ಮೂಕಾಂಬಿಕಾ ದೇವಿ ದರ್ಶನ ಪಡೆದ ವಿಶೇಷ ಪೂಜೆ ಸಲ್ಲಿಸಿದ ನಂತರ ಚಂಡಿಕಾ ಹೋಮ ನೆರವೇರಿಸಿ, ಪೂರ್ಣಾಹುತಿ ಸಮರ್ಪಿಸಿದರು. ಇದನ್ನೂ ಓದಿ: ಚೀನಾ ಔಷಧ ಕಂಪೆನಿಯಿಂದ ಸೋರಿಕೆ: ಪುರುಷರ ಕಾಡಲಿದೆ ಈ ಮಹಾಮಾರಿ ಬ್ಯಾಕ್ಟೀರಿಯಾ! ಸಿಎಂ ನಾರಾಯಾಣ ಸ್ವಾಮಿ ಅವರ … Continue reading ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಪುದುಚೆರಿ ಸಿಎಂ