ರಣಜಿ ಟ್ರೋಫಿಯಲ್ಲಿ ಚೇತೇಶ್ವರ ಪೂಜಾರ V/s ಅಜಿಂಕ್ಯ ರಹಾನೆ!

ನವದೆಹಲಿ: ಇತ್ತೀಚೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ರನ್‌ಬರ ಎದುರಿಸಿ ಭಾರತ ತಂಡದಿಂದ ಹೊರಬೀಳುವ ಅಪಾಯವನ್ನೂ ಎದುರಿಸಿರುವ ಅನುಭವಿ ಬ್ಯಾಟರ್‌ಗಳಾದ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ದೇಶೀಯ ಕ್ರಿಕೆಟ್‌ನಲ್ಲಿ ಆಡಿ ಲಯ ಕಂಡುಕೊಳ್ಳುವ ಹಂಬಲದಲ್ಲಿದ್ದಾರೆ. ಮುಂಬರುವ ರಣಜಿ ಟ್ರೋಫಿಯಲ್ಲಿ ಹಾಲಿ ಚಾಂಪಿಯನ್ ಸೌರಾಷ್ಟ್ರ ಮತ್ತು 41 ಬಾರಿಯ ಚಾಂಪಿಯನ್ ಮುಂಬೈ ತಂಡಗಳು ಒಂದೇ (ಡಿ) ಗುಂಪಿನಲ್ಲಿದ್ದು, ಫೆ. 17ರಿಂದ ಅಹಮದಾಬಾದ್‌ನಲ್ಲಿ ನಡೆಯಲಿರುವ ಲೀಗ್ ಹಂತದ ಮೊದಲ ಪಂದ್ಯದಲ್ಲೇ ಇವರಿಬ್ಬರು ಪರಸ್ಪರ ಎದುರಾಳಿಗಳಾಗಿ ಕಣಕ್ಕಿಳಿಯಲಿದ್ದಾರೆ. ವೇಗಿ ಜೈದೇವ್ ಉನಾದ್ಕತ್ ಸಾರಥ್ಯದಡಿಯಲ್ಲಿ … Continue reading ರಣಜಿ ಟ್ರೋಫಿಯಲ್ಲಿ ಚೇತೇಶ್ವರ ಪೂಜಾರ V/s ಅಜಿಂಕ್ಯ ರಹಾನೆ!