ಪಂಪ್ಸೆಟ್ ಆಪರೇಟರ್ ಆತ್ಮಹತ್ಯೆ! ಪಿಎಸ್ಐ ಸೇರಿ ನಾಲ್ವರ ವಿರುದ್ಧ ಕೇಸ್
ಯಾದಗಿರಿ: ಹತ್ತು ಹಳ್ಳಿಗಳ ಕುಡಿಯುವ ನೀರು ಸರಬರಾಜು ಕೆರೆಯಲ್ಲಿ ಪಂಪ್ಸೆಟ್ನ ಆಪರೇಟರ್ ಕೆಲಸ ಮಾಡುತ್ತಿದ್ದವ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸ್ ಸಬ್ಇನ್ಸ್ಪೆಕ್ಟರ್, ಕಂಟ್ರಾಕ್ಟರ್ ಮತ್ತು ಇಂಜಿನಿಯರ್ಸ್ ಸೇರಿ ನಾಲ್ವರ ವಿರುದ್ಧ ಕೇಸ್ ದಾಖಲಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗ್ನಿ ಗ್ರಾಮದ ಬಸಪ್ಪ ಚಲವಾದಿ(35) ಆತ್ಮಹತ್ಯೆ ಮಾಡಿಕೊಂಡವ. ಕೆರೆ ನಿರ್ಮಾಣ ಮಾಡುವ ವೇಳೆ ಹೊಲ ನೀಡಿದ್ದ ಬಸಪ್ಪನಿಗೆ ಗುತ್ತಿಗೆ ಆಧಾರದಲ್ಲಿ ಪಂಪಸೆಟ್ ಆಪರೇಟರ್ ಆಗಿ ಕೆಲಸ ಕೊಟ್ಟು ಒಪ್ಪಂದ ಪತ್ರವನ್ನು ಅಧಿಕಾರಿಗಳು ನಿಡಿದ್ದರು. ಬಸಪ್ಪಗೆ ಎರಡು … Continue reading ಪಂಪ್ಸೆಟ್ ಆಪರೇಟರ್ ಆತ್ಮಹತ್ಯೆ! ಪಿಎಸ್ಐ ಸೇರಿ ನಾಲ್ವರ ವಿರುದ್ಧ ಕೇಸ್
Copy and paste this URL into your WordPress site to embed
Copy and paste this code into your site to embed