ರಾಜ್ಯಸಭೆ ಎಲೆಕ್ಷನ್​ಗೆ ಪಂಚ್!; ಕುದುರೆ ವ್ಯಾಪಾರ ಸಾಧ್ಯತೆ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ವಿಧಾನಸಭೆಯಿಂದ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ-ಜೆಡಿಎಸ್​ನಿಂದ ಎರಡನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸ್ಪರ್ಧೆಗೆ ಇಳಿದಿರುವುದರಿಂದ ಕಣ ರಂಗೇರಿದೆ. ಮೂರು ಪಕ್ಷಗಳಿಗೂ ಅಡ್ಡ ಮತದಾನದ ಭೀತಿ ಎದುರಾಗಿದ್ದು, ‘ಕುದುರೆ ವ್ಯಾಪಾರ’ ನಡೆಯುವುದು ಖಚಿತವಾಗಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಗುರುವಾರ ಕಾಂಗ್ರೆಸ್​ನ ಅಜೇಯ್ ಮಾಕನ್, ನಾಸೀರ್ ಹುಸೇನ್, ಜೆ.ಸಿ. ಚಂದ್ರಶೇಖರ್ ಹಾಗೂ ಬಿಜೆಪಿಯ ನಾರಾಯಣ ಸಾ. ಭಾಂಡಗೆ ನಾಮಪತ್ರ ಸಲ್ಲಿಸಿದರು. ಕೊನೆಗಳಿಗೆಯ ತೀರ್ವನದಂತೆ ಕುಪೇಂದ್ರ ರೆಡ್ಡಿ ಸಹ ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದ ಚುನಾವಣೆ … Continue reading ರಾಜ್ಯಸಭೆ ಎಲೆಕ್ಷನ್​ಗೆ ಪಂಚ್!; ಕುದುರೆ ವ್ಯಾಪಾರ ಸಾಧ್ಯತೆ