ರಾಜ್ಯಸಭೆ ಎಲೆಕ್ಷನ್ಗೆ ಪಂಚ್!; ಕುದುರೆ ವ್ಯಾಪಾರ ಸಾಧ್ಯತೆ
ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ವಿಧಾನಸಭೆಯಿಂದ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ-ಜೆಡಿಎಸ್ನಿಂದ ಎರಡನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸ್ಪರ್ಧೆಗೆ ಇಳಿದಿರುವುದರಿಂದ ಕಣ ರಂಗೇರಿದೆ. ಮೂರು ಪಕ್ಷಗಳಿಗೂ ಅಡ್ಡ ಮತದಾನದ ಭೀತಿ ಎದುರಾಗಿದ್ದು, ‘ಕುದುರೆ ವ್ಯಾಪಾರ’ ನಡೆಯುವುದು ಖಚಿತವಾಗಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಗುರುವಾರ ಕಾಂಗ್ರೆಸ್ನ ಅಜೇಯ್ ಮಾಕನ್, ನಾಸೀರ್ ಹುಸೇನ್, ಜೆ.ಸಿ. ಚಂದ್ರಶೇಖರ್ ಹಾಗೂ ಬಿಜೆಪಿಯ ನಾರಾಯಣ ಸಾ. ಭಾಂಡಗೆ ನಾಮಪತ್ರ ಸಲ್ಲಿಸಿದರು. ಕೊನೆಗಳಿಗೆಯ ತೀರ್ವನದಂತೆ ಕುಪೇಂದ್ರ ರೆಡ್ಡಿ ಸಹ ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದ ಚುನಾವಣೆ … Continue reading ರಾಜ್ಯಸಭೆ ಎಲೆಕ್ಷನ್ಗೆ ಪಂಚ್!; ಕುದುರೆ ವ್ಯಾಪಾರ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed