ಪುನೀತ್ ರಾಜಕುಮಾರ್​ ಜನ್ಮದಿನ ಇನ್ಮುಂದೆ ಸ್ಫೂರ್ತಿ ದಿನ: ಸರ್ಕಾರದ ವತಿಯಿಂದಲೇ ಆಚರಣೆ ಎಂದು ಸಿಎಂ ಘೋಷಣೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನವನ್ನು (ಮಾರ್ಚ್ 17) ಸ್ಫೂರ್ತಿ ದಿನ ಎಂಬುದಾಗಿ ಸರ್ಕಾರದ ವತಿಯಿಂದಲೇ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಬೆಂಗಳೂರಿನ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ಇಂದು ನಡೆದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಕನ್ನಡ, ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್, ಪುನೀತ್ ರಾಜಕುಮಾರ್​ ಅವರ ಜನ್ಮದಿನವನ್ನು ಸ್ಫೂರ್ತಿ ದಿನವಾಗಿ ಆಚರಣೆ ಮಾಡಬೇಕೆಂದು ಮಾಡಿಕೊಂಡ ಮನವಿಗೆ ಸ್ಪಂದಿಸಿದ ಅವರು ಈ ಭರವಸೆ ನೀಡಿದ್ದಾರೆ. … Continue reading ಪುನೀತ್ ರಾಜಕುಮಾರ್​ ಜನ್ಮದಿನ ಇನ್ಮುಂದೆ ಸ್ಫೂರ್ತಿ ದಿನ: ಸರ್ಕಾರದ ವತಿಯಿಂದಲೇ ಆಚರಣೆ ಎಂದು ಸಿಎಂ ಘೋಷಣೆ