ಹಿಂದಿ ಚಿತ್ರಕ್ಕೆ ತೆರಿಗೆ ವಿನಾಯತಿ ನೀಡಿದ್ದೀರಿ, ‘ಜೇಮ್ಸ್’ಗೂ ನೀಡಿ: ಸಿಎಂಗೆ ಅಪ್ಪು ಅಭಿಮಾನಿಗಳ ಒತ್ತಾಯ

ಬೆಂಗಳೂರು: ಪವರ್ ಸ್ಟಾರ್ ನಟ ಪುನೀತ್ ರಾಜ್‌ಕುಮಾರ್ ಹೀರೋ ಆಗಿ ಅಭಿನಯಿಸಿರುವ ಕೊನೆಯ ಸಿನಿಮಾ ‘ಜೇಮ್ಸ್‘ ಮೂರೇ ದಿನಗಳಲ್ಲಿ ತೆರೆಗಪ್ಪಳಿಸಲಿದೆ. ಈ ಚಿತ್ರವನ್ನು ಹಲವು ಅದ್ಧೂರಿ ರೀತಿಗಳಲ್ಲಿ ಅಭಿಮಾನಿಗಳು ಸ್ವಾಗತಿಸಲು ರೆಡಿಯಾಗಿದ್ದಾರೆ. ಅಂದಹಾಗೆ, ರಾಜ್ಯ ಸರ್ಕಾರ ನಿನ್ನೆಯಷ್ಟೆ ಹಿಂದಿ ಸಿನಿಮಾ ‘ದಿ ಕಶ್ಮೀರ್ ಫೈಲ್ಸ್‘ಗೆ ತೆರಿಗೆ ವಿನಾಯಿತಿ ಘೋಷಿಸಿತ್ತು. ಹೀಗಾಗಿ, ‘ಜೇಮ್ಸ್‘ ಚಿತ್ರದ ಮೇಲೆ ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುವ ಅಪ್ಪು ಅಭಿಮಾನಿಗಳು ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿ ಒಂದು ಮನವಿ ಮಾಡಿದ್ದಾರೆ. ಹೌದು, ಹಿಂದಿ ಚಿತ್ರಕ್ಕೆ … Continue reading ಹಿಂದಿ ಚಿತ್ರಕ್ಕೆ ತೆರಿಗೆ ವಿನಾಯತಿ ನೀಡಿದ್ದೀರಿ, ‘ಜೇಮ್ಸ್’ಗೂ ನೀಡಿ: ಸಿಎಂಗೆ ಅಪ್ಪು ಅಭಿಮಾನಿಗಳ ಒತ್ತಾಯ