ಹಾಡಹಗಲೇ ಎಎಪಿ ನಾಯಕನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು; ವಿಡಿಯೋ ವೈರಲ್

ಅಮೃತಸರ: ಆಘಾತಕಾರಿ ಘಟನೆ ಒಂದರಲ್ಲಿ ದುಷ್ಕರ್ಮಿಗಳ ಗುಂಪೊಂದು ಹಾಡಹಗಲೇ ಆಮ್​ ಆದ್ಮಿ ಪಕ್ಷದ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್​ನ ತರ್ನ್ ತರಣ್ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಗುರುಪ್ರೀತ್ ಸಿಂಗ್ ಅಲಿಯಾಸ್ ಗೋಪಿ ಎಂದು ಗುರುತಿಸಲಾಗಿದ್ದು, ಪ್ರಕರಣ ಒಂದರ ಸಂಬಂಧ ಕಪುರ್ತಲಾಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಹತ್ಯೆಯ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಆಡಳಿತರೂಢ ಎಎಪಿ ಪಕ್ಷವನ್ನು ಸಾರ್ವಜನಿಕರು ಹಾಗೂ ವಿಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿವೆ. ಇದನ್ನೂ ಓದಿ: … Continue reading ಹಾಡಹಗಲೇ ಎಎಪಿ ನಾಯಕನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು; ವಿಡಿಯೋ ವೈರಲ್