ಹಾಡಹಗಲೇ ಎಎಪಿ ನಾಯಕನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು; ವಿಡಿಯೋ ವೈರಲ್
ಅಮೃತಸರ: ಆಘಾತಕಾರಿ ಘಟನೆ ಒಂದರಲ್ಲಿ ದುಷ್ಕರ್ಮಿಗಳ ಗುಂಪೊಂದು ಹಾಡಹಗಲೇ ಆಮ್ ಆದ್ಮಿ ಪಕ್ಷದ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್ನ ತರ್ನ್ ತರಣ್ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಗುರುಪ್ರೀತ್ ಸಿಂಗ್ ಅಲಿಯಾಸ್ ಗೋಪಿ ಎಂದು ಗುರುತಿಸಲಾಗಿದ್ದು, ಪ್ರಕರಣ ಒಂದರ ಸಂಬಂಧ ಕಪುರ್ತಲಾಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಹತ್ಯೆಯ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಡಳಿತರೂಢ ಎಎಪಿ ಪಕ್ಷವನ್ನು ಸಾರ್ವಜನಿಕರು ಹಾಗೂ ವಿಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿವೆ. ಇದನ್ನೂ ಓದಿ: … Continue reading ಹಾಡಹಗಲೇ ಎಎಪಿ ನಾಯಕನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು; ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed