ಅಕಾಲಿಕ ಮಳೆಗೆ ತತ್ತರಿಸಿದ ಅನ್ನದಾತ: ನೆಲ ಕಚ್ಚಿದ ಬೆಳೆ, ಅಪಾರ ನಷ್ಟ!

ಚಂಡೀಗಢ: ಬೆಳೆ, ಇಳುವರಿ ಕೈಗೆ ಸಿಗಲು ಸಕಾಲದಲ್ಲಿ ಉತ್ತಮ ಮಳೆಯಾಗಲಿ ಎಂದು ರೈತರು ಆಶಿಸುತ್ತಾರೆ. ಆದರೆ ಈ ಬಾರಿ ಅಕಾಲಿಕ ಮಳೆ ರೈತರು ನಿರೀಕ್ಷೆ ಮಾಡದ ರೀತಿ ಬಂದು ಹೋಗಿದೆ. ಸಾಕಷ್ಟು ಬೆಳೆಹಾನಿಯಾಗಿದೆ. ಪಂಜಾಬ್​ ಹಲವು ಭಾಗಗಳಲ್ಲಿ ಶನಿವಾರ ಅಕಾಲಿಕ ಮಳೆಯಾಗಿದ್ದು, ಬೆಳೆ ನಷ್ಟದ ಭೀತಿ ಎದುರಾಗಿದೆ ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜಕೀಯಕ್ಕೆ ಎಂಟ್ರಿ ಕೊಟ್ಟ ಖ್ಯಾತ ನಟ ನಿಖಿಲ್​: ಯಾವ ಪಕ್ಷ, ಕ್ಷೇತ್ರ ಇಲ್ಲಿದೆ ಮಾಹಿತಿ? ರಾಜ್ಯದ ಹಲವು ಕಡೆ ಬಿರುಗಾಳಿ, ಆಲಿಕಲ್ಲು … Continue reading ಅಕಾಲಿಕ ಮಳೆಗೆ ತತ್ತರಿಸಿದ ಅನ್ನದಾತ: ನೆಲ ಕಚ್ಚಿದ ಬೆಳೆ, ಅಪಾರ ನಷ್ಟ!