‘ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪಿಸುವಾಗ ನಾವು ಹೊರಗೆ ಕುಳಿತು ಚಪ್ಪಾಳೆ ತಟ್ಟಬೇಕಾ?’: ಪುರಿ ಸ್ವಾಮಿ ನಿಶ್ಚಲಾನಂದ ಪ್ರಶ್ನೆ

ಕೋಲ್ಕತ್ತಾ: ನಾಲ್ವರು ಶಂಕರಾಚಾರ್ಯರು ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಮತ್ತು ಬಾಲರಾಮ ದೇವರ ಪ್ರಾಣ ಪ್ರತಿಷ್ಠಾ ಸಮಾರಂಭದಿಂದ ಹೊರಗುಳಿಯಲು ಚಿಂತಿಸುತ್ತಿದ್ದಾರೆ ಎಂಬ ವಿರೋಧಿ ಬಣಗಳ ಪ್ರತಿಪಾದನೆಯ ನಡುವೆ ಪುರಿಯ ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಮಹಾರಾಜ್ ಅವರು ತಮ್ಮ ನಿರ್ಧಾರವನ್ನು ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: ಮಂದಿರ ಉದ್ಘಾಟನೆಯ ದಿನ ರಾಮನ ಜಪ ಮಾಡಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಮದೇವರ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ನಾಲ್ವರು ಶಂಕರಾಚಾರ್ಯರು ಏಕೆ ಹಾಜರಾಗುತ್ತಿಲ್ಲ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಶಂಕರಾಚಾರ್ಯರು ತಮ್ಮದೇ ಆದ ಘನತೆಯನ್ನು ಎತ್ತಿ ಹಿಡಿದಿದ್ದಾರೆ. … Continue reading ‘ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪಿಸುವಾಗ ನಾವು ಹೊರಗೆ ಕುಳಿತು ಚಪ್ಪಾಳೆ ತಟ್ಟಬೇಕಾ?’: ಪುರಿ ಸ್ವಾಮಿ ನಿಶ್ಚಲಾನಂದ ಪ್ರಶ್ನೆ