ಕಾನೂನು ಸುವ್ಯವಸ್ಥೆ ಸಡಿಲಕ್ಕೆ ಶಾಸಕ ರೈ ಕಳವಳ

ಪುತ್ತೂರು: ಜಿಲ್ಲೆಯಲ್ಲಿ ಹಾಡಹಗಲೇ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳ್ಳರಿಗೆ ಪೊಲೀಸರ ಭಯ ಇದ್ದಂತೆ ಕಾಣುವುದಿಲ್ಲ. ಜಿಲ್ಲೆಯಲ್ಲಿ ಪೊಲೀಸರು ಇದ್ದಾರೋ, ಇಲ್ಲವೋ? ಎಂಬ ಸಂಶಯ ಜನಸಾಮಾನ್ಯರನ್ನು ಕಾಡುವಂತಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಡಿಲಗೊಂಡಿದೆ. ಅಪರಾಽಗಳಿಗೆ ಕಾನೂನಿನಡಿ ಶಿಕ್ಷೆ ಆಗದಿರುವುದು ದುರದೃಷ್ಟ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ ನಡೆದಿದೆ. ಕೆಲ ಕಡೆಗಳಲ್ಲಿ ಮನೆಯಿಂದಲೂ ಕಳ್ಳರು ಹಣ ಒಡವೆ ದೋಚಿದ್ದಾರೆ. ಈ ಅಪರಾಧ ಕೃತ್ಯದಲ್ಲಿ ತೊಡಗಿದವರಿಗೆ ಪೊಲೀಸರು ಬಿಸಿ ಮುಟ್ಟಿಸುತ್ತಿಲ್ಲ. ಹೊಡೆದರೆ, ಶೂಟೌಟ್ ಮಾಡಿದರೆ ಮಾನವ ಹಕ್ಕು ಆಯೋಗ ಬರುವ ಕಾರಣ, ಕಳ್ಳರು ಬಚಾವಾಗುತ್ತಿದ್ದಾರೆ. ಕಾನೂನಿನ ಹಂತ ಮೀರಿ ಪೊಲೀಸರು ಕ್ರಮಕ್ಕೆ ಮುಂದಾಗಬೇಕಾದ ಸ್ಥಿತಿಯಿದೆ. ಬ್ಯಾಂಕ್ ದರೋಡೆ ಪ್ರಕರಣದಲ್ಲಿ ತೀವ್ರ ಕಾರ್ಯಾಚರಣೆ ಪೊಲೀಸರಿಂದ ಆಗುತ್ತಿದೆ. ಎರಡು ದಿನಗಳೊಳಗೆ ಅಪರಾಽಗಳನ್ನು ಬಂಽಸುವುದಾಗಿ ಪೊಲೀಸ್ ಅಽಕಾರಿಗಳು ಹೇಳಿದ್ದಾರೆಂದು ಅವರು ತಿಳಿಸಿದರು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…