ಪ್ರೀತಿಸಲು ಒಲ್ಲೆ ಎಂದಿದ್ದಕ್ಕೆ ಚೂರಿಯಿಂದ ಇರಿದು ಹತ್ಯೆಗೈದ!
ಪುತ್ತೂರು: ಹಾಡಹಗಲೇ ಯುವತಿಯೊಬ್ಬಳನ್ನು ಮನಸೋಇಚ್ಛೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪ ಎಂಬಲ್ಲಿ ಇಂದು(ಮಂಗಳವಾರ) ಸಂಭವಿಸಿದೆ. ಗಿರಿಜಾ ಎಂಬುವರ ಪುತ್ರಿ ಜಯಶ್ರೀ(23) ಕೊಲೆಯಾದ ದುರ್ದೈವಿ. ಕನಕಮಜಲಿನ ಉಮೇಶ ಎಂಬಾತ ಜಯಶ್ರೀ ಒಬ್ಬಳೇ ಇದ್ದ ವೇಳೆ ಮನೆಗೆ ನುಗ್ಗಿ ಹೊಟ್ಟೆಗೆ ಇರಿದು ಚೂರಿಯನ್ನು ಹೊಟ್ಟೆಯಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಉಮೇಶ ಕೆಲ ಸಮಯದಿಂದ ಜಯಶ್ರೀಯನ್ನು ಪ್ರೀತಿಸುತ್ತಿದ್ದು, ಆಗಾಗ್ಗೆ ಜಯಶ್ರೀ ಮನೆಗೆ ಬರುತ್ತಿದ್ದನು. ಆದರೆ ಇತ್ತೀಚೆಗೆ ಆತನ ನಡತೆ ಇಷ್ಟವಾಗದ … Continue reading ಪ್ರೀತಿಸಲು ಒಲ್ಲೆ ಎಂದಿದ್ದಕ್ಕೆ ಚೂರಿಯಿಂದ ಇರಿದು ಹತ್ಯೆಗೈದ!
Copy and paste this URL into your WordPress site to embed
Copy and paste this code into your site to embed