ತಬ್ಲಿಘ್ ಸಂಪರ್ಕ ತಂದ ಕಂಟಕ: ತಹಸೀಲ್ದಾರ್, ಡಿಎಚ್‌ಒ ಸೇರಿ ಹಲವು ಹಿರಿಯ ಅಧಿಕಾರಿಗಳಿಗೆ ಕ್ವಾರಂಟೈನ್!

ಚಿತ್ರದುರ್ಗ: ಗುಜರಾತ್‌ನಿಂದ ಚಿತ್ರದುರ್ಗಕ್ಕೆ ಮರಳಿದ 15 ತಬ್ಲಿಘ್ ಸದಸ್ಯರ ಪೈಕಿ ಮೂವರಲ್ಲಿ ಕರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಅಧಿಕಾರಿಗಳೂ ಸಂಕಷ್ಟ ಅನುಭವಿಸುವಂತಾಗಿದೆ. ತಬ್ಲಿಘ್‌ಗಳ ಪ್ರಾಥಮಿಕ ಸಂಪರ್ಕಕ್ಕೆ ಬಂದ ಜಿಲ್ಲಾ ಆರೋಗ್ಯಾಧಿಕಾರಿ, ಉಪವಿಭಾಗಾಧಿಕಾರಿ, ತಹಸೀಲ್ದಾರ್ ಸೇರಿ ಆರೇಳು ಜನರಿಗೆ ಹೋಂ ಕ್ವಾರಂಟೈನ್‌ಗೆ ಸೂಚಿಸಲಾಗಿದೆ. ತಬ್ಲಿಘ್ ಸದಸ್ಯರು ಪ್ರಯಾಣಿಸುತ್ತಿದ್ದ ವಾಹನವನ್ನು ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇ 5 ರಂದು ತಡೆದು ವಿಚಾರಿಸಿ ಅವರನ್ನು ನೇರವಾಗಿ ಕ್ವಾರಂಟೈನ್ ಮಾಡಲಾಗಿತ್ತು. ಇದನ್ನೂ ಓದಿ ಲಾಕ್‌ಡೌನ್ ನಡುವೆಯೂ ಬಾಲ್ಯವಿವಾಹ: ಪೊಲೀಸರು … Continue reading ತಬ್ಲಿಘ್ ಸಂಪರ್ಕ ತಂದ ಕಂಟಕ: ತಹಸೀಲ್ದಾರ್, ಡಿಎಚ್‌ಒ ಸೇರಿ ಹಲವು ಹಿರಿಯ ಅಧಿಕಾರಿಗಳಿಗೆ ಕ್ವಾರಂಟೈನ್!