ಏರ್ಲಿಫ್ಟ್ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವವರಿಗೆ ಕ್ವಾರಂಟೈನ್
ದೇವನಹಳ್ಳಿ: ಯುನೈಟೆಡ್ ಕಿಂಗ್ಡಂ (ಯುಕೆ) ರಾಷ್ಟದಿಂದ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಆಗಮಿಸುವವರನ್ನು ಕ್ವಾರಂಟೈನ್ನಲ್ಲಿ ಇಟ್ಟು ನಿಗಾ ವಹಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಮಧ್ಯರಾತ್ರಿ ಆಗಮಿಸುವವರನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಹೇಳಿದ್ದಾರೆ. ಇದನ್ನೂ ಓದಿ ಕೇರಳದಲ್ಲಿ ಈಗ ಇರುವ ಆ್ಯಕ್ಟಿವ್ ಕರೊನಾ ವೈರಸ್ ಕೇಸ್ ಕೇವಲ 30! ಎಲ್ಲರಿಗೂ ಪರೀಕ್ಷೆ: ಯುನೈಟೆಡ್ ಕಿಂಗ್ಡಂನ ವಿವಿಧ ಕಡೆಗಳಲ್ಲಿ ಇದ್ದ 700 ಮಂದಿ … Continue reading ಏರ್ಲಿಫ್ಟ್ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವವರಿಗೆ ಕ್ವಾರಂಟೈನ್
Copy and paste this URL into your WordPress site to embed
Copy and paste this code into your site to embed