ಏರ್​ಲಿಫ್ಟ್​ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವವರಿಗೆ ಕ್ವಾರಂಟೈನ್​

ದೇವನಹಳ್ಳಿ: ಯುನೈಟೆಡ್​ ಕಿಂಗ್​ಡಂ (ಯುಕೆ) ರಾಷ್ಟದಿಂದ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಆಗಮಿಸುವವರನ್ನು ಕ್ವಾರಂಟೈನ್​ನಲ್ಲಿ ಇಟ್ಟು ನಿಗಾ ವಹಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಮಧ್ಯರಾತ್ರಿ ಆಗಮಿಸುವವರನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್​. ರವೀಂದ್ರ ಹೇಳಿದ್ದಾರೆ. ಇದನ್ನೂ ಓದಿ ಕೇರಳದಲ್ಲಿ ಈಗ ಇರುವ ಆ್ಯಕ್ಟಿವ್ ಕರೊನಾ ವೈರಸ್ ಕೇಸ್​ ಕೇವಲ 30! ಎಲ್ಲರಿಗೂ ಪರೀಕ್ಷೆ: ಯುನೈಟೆಡ್​ ಕಿಂಗ್​ಡಂನ ವಿವಿಧ ಕಡೆಗಳಲ್ಲಿ ಇದ್ದ 700 ಮಂದಿ … Continue reading ಏರ್​ಲಿಫ್ಟ್​ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವವರಿಗೆ ಕ್ವಾರಂಟೈನ್​