ಇಲ್ಲೊಮ್ಮೆ ನೋಡಿ… ಕ್ವಾರಂಟೈನ್ ನಿಯಮ ಬದಲಾಯ್ತು, ಮೊದಲಿನಂತಿಲ್ಲ ಕರೊನಾ ಪರೀಕ್ಷೆ!
ಬೆಂಗಳೂರು: ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ ಕರೊನಾ ತಪಾಸಣೆ ಹಾಗೂ ಕ್ವಾರಂಟೈನ್ ನಿಯಮವನ್ನು ಮತ್ತೆ ಬದಲಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಯಾವುದೇ ರಾಜ್ಯಗಳಿಂದ ಬರುವ ಪ್ರತಿಯೊಬ್ಬ ಪ್ರಯಾಣಿಕರಿಗೂ ಸೇವಾ ಸಿಂಧು ವೆಬ್ಸೈಟ್ನಲ್ಲಿ ಹೆಸರು ನೋಂದಣಿ ಕಡ್ಡಾಯಗೊಳಿಸಿರುವ ಇಲಾಖೆ, ಕೆಲವರಿಗೆ ಕ್ವಾರಂಟೈನ್ ವಿನಾಯಿತಿ ನೀಡಿದೆ. ಮಹಾರಾಷ್ಟ್ರದಿಂದ ಬರುವವರಿಗೆ ಮಾತ್ರ 7 ದಿನ ಸಾಂಸ್ಥಿಕ ಕ್ವಾರಂಟೈನ್ ಮತ್ತು 7 ದಿನ ಹೋಂ ಕ್ವಾರಂಟೈನ್ಗೆ ಸೂಚಿಸಿದ್ದು, ಇತರ ರಾಜ್ಯದಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಇರುವುದಿಲ್ಲ. … Continue reading ಇಲ್ಲೊಮ್ಮೆ ನೋಡಿ… ಕ್ವಾರಂಟೈನ್ ನಿಯಮ ಬದಲಾಯ್ತು, ಮೊದಲಿನಂತಿಲ್ಲ ಕರೊನಾ ಪರೀಕ್ಷೆ!
Copy and paste this URL into your WordPress site to embed
Copy and paste this code into your site to embed