ಏಕಾಏಕಿ ಕಚೇರಿಯೊಳಗೆ ನುಗ್ಗಿದ ಚಿರತೆ; ಬಾಲಕನ ಸಮಯಪ್ರಜ್ಞೆಯಿಂದ ತಪ್ಪಿತ್ತು ಭಾರೀ ಅವಾಂತರ

ನಾಸಿಕ್: ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ಆಹಾರ ಅರಸಿ ನಾಡಿನತ್ತ ಬರುತ್ತಿರುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಇದೀಗ ಚಿರತೆಯೊಂದು ಆಹಾರ ಅರಸಿ ಬಂಧಿಯಾದ ಘಟನೆ ಮಹಾರಾಷ್ಟ್ರದ ನಾಸಿಕ್​ ಜಿಲ್ಲೆಯ ಮಾಲೆಗಾಂವ್ ನಗರದಲ್ಲಿ ನಡೆದಿದೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ನೆಟ್ಟಿಗರು ಬಾಲಕನ ಕಾರ್ಯಕ್ಕೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ. ಕೆಲವರು ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಕಿಡಿಕಾರಿದ್ದಾರೆ. ನಾಸಿಕ್​ ಜಿಲ್ಲೆಯ ಮಾಲೆಗಾಂವ್-ನಂಪುರ್ ರಸ್ತೆಯಲ್ಲಿರುವ ಸಾಯಿ ಸೆಲೆಬ್ರೇಷನ್ ಮದುವೆ ಮಂಟಪದಲ್ಲಿ ಬೆಳಗ್ಗೆ 7 ಗಂಟೆಗೆ ಈ ಘಟನೆ ನಡೆದಿದ್ದು, … Continue reading ಏಕಾಏಕಿ ಕಚೇರಿಯೊಳಗೆ ನುಗ್ಗಿದ ಚಿರತೆ; ಬಾಲಕನ ಸಮಯಪ್ರಜ್ಞೆಯಿಂದ ತಪ್ಪಿತ್ತು ಭಾರೀ ಅವಾಂತರ