ಏಕಾಏಕಿ ಕಚೇರಿಯೊಳಗೆ ನುಗ್ಗಿದ ಚಿರತೆ; ಬಾಲಕನ ಸಮಯಪ್ರಜ್ಞೆಯಿಂದ ತಪ್ಪಿತ್ತು ಭಾರೀ ಅವಾಂತರ
ನಾಸಿಕ್: ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ಆಹಾರ ಅರಸಿ ನಾಡಿನತ್ತ ಬರುತ್ತಿರುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಇದೀಗ ಚಿರತೆಯೊಂದು ಆಹಾರ ಅರಸಿ ಬಂಧಿಯಾದ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ನಗರದಲ್ಲಿ ನಡೆದಿದೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಬಾಲಕನ ಕಾರ್ಯಕ್ಕೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ. ಕೆಲವರು ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಕಿಡಿಕಾರಿದ್ದಾರೆ. ನಾಸಿಕ್ ಜಿಲ್ಲೆಯ ಮಾಲೆಗಾಂವ್-ನಂಪುರ್ ರಸ್ತೆಯಲ್ಲಿರುವ ಸಾಯಿ ಸೆಲೆಬ್ರೇಷನ್ ಮದುವೆ ಮಂಟಪದಲ್ಲಿ ಬೆಳಗ್ಗೆ 7 ಗಂಟೆಗೆ ಈ ಘಟನೆ ನಡೆದಿದ್ದು, … Continue reading ಏಕಾಏಕಿ ಕಚೇರಿಯೊಳಗೆ ನುಗ್ಗಿದ ಚಿರತೆ; ಬಾಲಕನ ಸಮಯಪ್ರಜ್ಞೆಯಿಂದ ತಪ್ಪಿತ್ತು ಭಾರೀ ಅವಾಂತರ
Copy and paste this URL into your WordPress site to embed
Copy and paste this code into your site to embed