ಹಿಮಾಚಲ ಪ್ರದೇಶದಲ್ಲಿ ಮತ್ತೊಂದು ದುರಂತ: ಭೂಕುಸಿತಕ್ಕೆ 11 ಮಂದಿ ಬಲಿ, 30 ಮಂದಿ ನಾಪತ್ತೆ
ಶಿಮ್ಲಾ: ಪ್ರವಾಸಿ ತಾಣಗಳ ರಾಜ್ಯವಾಗಿರುವ ಹಿಮಾಚಲ ಪ್ರದೇಶದಲ್ಲಿ ಪ್ರಾಕೃತಿಕ ವಿಕೋಪಗಳ ಸರಣಿ ಮುಂದುವರಿದಿದೆ. ಜುಲೈ 25ರ ಭಾನುವಾರದಂದು ಗುಡ್ಡದ ಮೇಲ್ಭಾಗದಲ್ಲಿದ್ದ ಕಲ್ಲು ಬಂಡೆಗಳು ಕುಸಿದುಬಿದ್ದಿದ್ದು, 9 ಪ್ರವಾಸಿಗರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ಘನ ಘೋರ ದುರಂತಕ್ಕೆ ಹಿಮಾಚಲ ಪ್ರದೇಶ ಸಾಕ್ಷಿಯಾಗಿದೆ. ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ (ಆಗಸ್ಟ್ 11) ಸಂಭವಿಸಿದ ಭೂಕುಸಿತದಲ್ಲಿ 11 ಮಂದಿ ದಾರುಣವಾಗಿ ಮೃತಪಟ್ಟಿದ್ದು, 30 ಮಂದಿ ಕಾಣೆಯಾಗಿದ್ದಾರೆ. ಅನೇಕ ವಾಹನಗಳು ಭೂಕುಸಿತದ ಅವೇಶಗಳ ಅಡಿಯಲ್ಲಿ ಸಿಲುಕಿವೆ. ಭೂಕುಸಿತ ಅವೇಶಷಗಳಡಿ … Continue reading ಹಿಮಾಚಲ ಪ್ರದೇಶದಲ್ಲಿ ಮತ್ತೊಂದು ದುರಂತ: ಭೂಕುಸಿತಕ್ಕೆ 11 ಮಂದಿ ಬಲಿ, 30 ಮಂದಿ ನಾಪತ್ತೆ
Copy and paste this URL into your WordPress site to embed
Copy and paste this code into your site to embed