ಹಿಮಾಚಲ ಪ್ರದೇಶದಲ್ಲಿ ಮತ್ತೊಂದು ದುರಂತ: ಭೂಕುಸಿತಕ್ಕೆ 11 ಮಂದಿ ಬಲಿ, 30 ಮಂದಿ ನಾಪತ್ತೆ

ಶಿಮ್ಲಾ: ಪ್ರವಾಸಿ ತಾಣಗಳ ರಾಜ್ಯವಾಗಿರುವ ಹಿಮಾಚಲ ಪ್ರದೇಶದಲ್ಲಿ ಪ್ರಾಕೃತಿಕ ವಿಕೋಪಗಳ ಸರಣಿ ಮುಂದುವರಿದಿದೆ. ಜುಲೈ 25ರ ಭಾನುವಾರದಂದು ಗುಡ್ಡದ ಮೇಲ್ಭಾಗದಲ್ಲಿದ್ದ ಕಲ್ಲು ಬಂಡೆಗಳು ಕುಸಿದುಬಿದ್ದಿದ್ದು, 9 ಪ್ರವಾಸಿಗರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ಘನ ಘೋರ ದುರಂತಕ್ಕೆ ಹಿಮಾಚಲ ಪ್ರದೇಶ ಸಾಕ್ಷಿಯಾಗಿದೆ. ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ (ಆಗಸ್ಟ್​ 11) ಸಂಭವಿಸಿದ ಭೂಕುಸಿತದಲ್ಲಿ 11 ಮಂದಿ ದಾರುಣವಾಗಿ ಮೃತಪಟ್ಟಿದ್ದು, 30 ಮಂದಿ ಕಾಣೆಯಾಗಿದ್ದಾರೆ. ಅನೇಕ ವಾಹನಗಳು ಭೂಕುಸಿತದ ಅವೇಶಗಳ ಅಡಿಯಲ್ಲಿ ಸಿಲುಕಿವೆ. ಭೂಕುಸಿತ ಅವೇಶಷಗಳಡಿ … Continue reading ಹಿಮಾಚಲ ಪ್ರದೇಶದಲ್ಲಿ ಮತ್ತೊಂದು ದುರಂತ: ಭೂಕುಸಿತಕ್ಕೆ 11 ಮಂದಿ ಬಲಿ, 30 ಮಂದಿ ನಾಪತ್ತೆ