ಹೊಸ ವರ್ಷ ಆರಂಭದಲ್ಲೇ ದುರ್ಘಟನೆ: ಮಾತಾ ವೈಷ್ಣೋ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ 12 ಭಕ್ತರು ಬಲಿ

ಶ್ರೀನಗರ: ಹೊಸ ವರ್ಷದ ಆರಂಭದಲ್ಲೇ ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋ ದೇವಿ ದೇವಸ್ಥಾನದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಕಾಲ್ತುಳಿತಕ್ಕೆ 12 ಮಂದಿ ಮೃತಪಟ್ಟಿದ್ದು, ಡಜನ್​ಗೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹೊಸ ವರ್ಷ ಹಿನ್ನೆಲೆಯಲ್ಲಿ ಮಾತಾ ವೈಷ್ಣೋ ದೇವಿ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಈ ವೇಳೆ ಸಂಭವಿಸಿದ ನೂಕು ನುಗ್ಗಲಿನಲ್ಲಿ ಕಾಲ್ತುಳಿತಕ್ಕೆ ಸಿಲುಕಿ 12 ಭಕ್ತರು ಅಸುನೀಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ತ್ರಿಕೂಟ ಬೆಟ್ಟದ ಮಾತಾ ವೈಷ್ಣೋ ದೇವಿ ದೇವಸ್ಥಾನದ ಗರ್ಭಗುಡಿಯ ಹೊರಭಾಗದಲ್ಲಿ ಈ … Continue reading ಹೊಸ ವರ್ಷ ಆರಂಭದಲ್ಲೇ ದುರ್ಘಟನೆ: ಮಾತಾ ವೈಷ್ಣೋ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ 12 ಭಕ್ತರು ಬಲಿ