ಬಸ್​- ಗ್ಯಾಸ್​ ಸಿಲಿಂಡರ್​ ಟ್ರಕ್​​ ನಡುವೆ ಭೀಕರ ಅಪಘಾತ: 17 ಮಂದಿ ಸಾವು, ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಪಕುರ್​: ಗ್ಯಾಸ್​ ಸಿಲಿಂಡರ್​ ಸಾಗಿಸುವ ಟ್ರಕ್​ ಮತ್ತು ಬಸ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17 ಮಂದಿ ಪ್ರಯಾಣಿಕರು ದಾರುಣವಾಗಿ ಮೃತಪಟ್ಟಿದ್ದು, ಇತರೆ 26 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಬೆಳಗ್ಗೆ ಜಾರ್ಖಂಡ್​ನ ಪಕುರ್​ ಜಿಲ್ಲೆಯಲ್ಲಿ ನಡೆದಿದ್ದು, ಮೃತರ ಸಾವಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ಪರಿಹಾರ ಘೋಷಿಸಿದ್ದಾರೆ. ಬುಧವಾರ 8.30ರ ಸುಮಾರಿಗೆ ಗೋವಿಂದ್​ಪುರ್​-ಸಾಹಿಬ್​ಗಂಜ್​ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸುಮಾರು 40 ಪ್ರಯಾಣಿಕರು ಬಸ್​ನಲ್ಲಿದ್ದರು. ಸಾಹಿಬ್​ಗಂಜ್​ನ ಬರ್ಹಾರ್ವಾದಿಂದ ಡಿಯೋಘರ್​ ಜಿಲ್ಲೆಯ ಜಾಸಿಧಿಹ್​ … Continue reading ಬಸ್​- ಗ್ಯಾಸ್​ ಸಿಲಿಂಡರ್​ ಟ್ರಕ್​​ ನಡುವೆ ಭೀಕರ ಅಪಘಾತ: 17 ಮಂದಿ ಸಾವು, ಪರಿಹಾರ ಘೋಷಿಸಿದ ಪ್ರಧಾನಿ ಮೋದಿ