ನಸುಕಿನ ಜಾವವೇ ಕಣ್ತೆರೆದ ಜೂ. ಆರ್ಟಿಸ್ಟ್ ಇಬ್ಬರು ಸೂರ್ಯೋದಯಕ್ಕೂ ಮುನ್ನವೇ ದುರಂತ ಅಂತ್ಯ
ಹೈದರಾಬಾದ್: ಗಾಚಿಬೌಲಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕಿರಿಯ ಕಲಾವಿದರು ಹಾಗೂ ಓರ್ವ ಬ್ಯಾಂಕ್ ಉದ್ಯೋಗಿ ದಾರುಣವಾಗಿ ಮೃತಪಟ್ಟಿದ್ದು, ಓರ್ವ ಗಾಯಗೊಂಡಿರುವ ಘಟನೆ ನಡೆದಿದೆ. ಇಂದು (ಡಿ.18) ನಸುಕಿನ ಜಾವ 3.30ರ ಸಮಯದಲ್ಲಿ ಅಪಘಾತ ನಡೆದಿದೆ. ಮಾನಸ ಎಂ (21) ಮತ್ತು ಮಾನಸ ಎನ್ (23) ಮತ್ತು ಬ್ಯಾಂಕ್ ಉದ್ಯೋಗಿ ಅಬ್ದುಲ್ ರಹೀಮ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಕಿರಿಯ ಕಲಾವಿದ ಸಾಯಿ ಸಿಧು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾನಸ ಎಂ ಮತ್ತು ಮಾನಸ … Continue reading ನಸುಕಿನ ಜಾವವೇ ಕಣ್ತೆರೆದ ಜೂ. ಆರ್ಟಿಸ್ಟ್ ಇಬ್ಬರು ಸೂರ್ಯೋದಯಕ್ಕೂ ಮುನ್ನವೇ ದುರಂತ ಅಂತ್ಯ
Copy and paste this URL into your WordPress site to embed
Copy and paste this code into your site to embed