ಭೀಕರ ಭೂಕುಸಿತ ಬೆನ್ನಲ್ಲೇ ವರುಣನ ಆರ್ಭಟಕ್ಕೆ ನಲುಗಿದ ಹಿಮಾಚಲ ಪ್ರದೇಶ: 9 ಸಾವು, 7 ಮಂದಿ ನಾಪತ್ತೆ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭೂಕಂಪನ ಜತೆಗೆ ಜತೆಗೆ ವರುಣನ ಆರ್ಭಟವೂ ಮುಂದುವರಿದಿದ್ದು, ಮಂಗಳವಾರ ಮತ್ತು ಬುಧವಾರ ಸುರಿದ ಭಾರೀ ಮಳೆಯಿಂದಾಗಿ ಹಿಮಾಚಲ ಪ್ರದೇಶದ ವಿವಿಧೆಡೆ ಉಂಟಾಗಿರುವ ಪ್ರವಾಹಕ್ಕೆ 9 ಮಂದಿ ಮೃತಪಟ್ಟಿದ್ದು, ಏಳು ಮಂದಿ ನಾಪತ್ತೆ ಆಗಿದ್ದಾರೆ. ಲಾಹುಲಾ ಮತ್ತು ಸ್ಪಿಟಿ ಜಿಲ್ಲೆಯಲ್ಲಿ ಏಳು ಮಂದಿ ಮೃತಪಟ್ಟಿದ್ದರೆ, ಛಾಂಬಾದಲ್ಲಿ ಇಬ್ಬರು ಅಸುನೀಗಿದ್ದಾರೆ. ಕುಲು ಜಿಲ್ಲೆಯಲ್ಲಿ ದೆಹಲಿ ಮೂಲದ ಓರ್ವ ಪ್ರವಾಸಿಗ ಸೇರಿದಂತೆ ನಾಲ್ವರು ನಾಪತ್ತೆಯಾಗಿದ್ದಾರೆ. ಉಳಿದ ಮೂವರು ಲಾಹುಲಾ ಮತ್ತು ಸ್ಪಿತಿ ಜಿಲ್ಲೆಯಿಂದ ಕಾಣೆಯಾಗಿದ್ದಾರೆ. ನಾಪತ್ತೆಯಾದವರು ಕೆಲಸಗಾರರು … Continue reading ಭೀಕರ ಭೂಕುಸಿತ ಬೆನ್ನಲ್ಲೇ ವರುಣನ ಆರ್ಭಟಕ್ಕೆ ನಲುಗಿದ ಹಿಮಾಚಲ ಪ್ರದೇಶ: 9 ಸಾವು, 7 ಮಂದಿ ನಾಪತ್ತೆ