ಶಾಪಿಂಗ್​ ಕಾಂಪ್ಲೆಕ್ಸ್​ ನುಗ್ಗಿ ಪತ್ರ ಬರೆದಿಟ್ಟು ಬಂದ ಖದೀಮ! ಕಳ್ಳನ ಪತ್ರ ನೋಡಿ ಬೆಚ್ಚಿ ಬಿದ್ದ ಅಂಗಡಿ ಮಾಲೀಕ​!

ಮನಂತವಾಡಿ: ಶಾಪಿಂಗ್​ ಕಾಂಪ್ಲೆಕ್ಸ್​ಗೆ ನುಗ್ಗಿದ ಖದೀಮನೊಬ್ಬ ಏನು ಸಿಗದೇ ಖಾಲಿ ಕೈಯಲ್ಲಿ ವಾಪಸ್​ ಬರುವಾಗ “ಹಣ ಇಲ್ಲಾ ಅಂದ್ರೆ ಬಾಗಿಲಿಗೆ ಬೀಗ ಯಾಕೆ ಹಾಕ್ತೀರಾ?” ಎಂಬ ಸೊಕ್ಕಿನ ಬರಹವುಳ್ಳ ಪತ್ರ ಬರೆದಿಟ್ಟಿರುವ ಪ್ರಸಂಗ ಕೇರಳದ ಕುಂಡಮಕುಲಂನಲ್ಲಿ ನಡೆದಿದ್ದು, ಖತರ್ನಾಕ್​ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ವಿಶ್ವರಾಜ್​ (40) ಬಂಧಿತ ಖದೀಮ. ಈತ ಪುಲ್​ಪಲ್ಲಿಯ ನಿವಾಸಿ. ಶಾಪಿಂಗ್​ ಕಾಂಪ್ಲೆಕ್ಸ್​ ನುಗ್ಗಿ ಕಳ್ಳತನ ಮಾಡಿದ ಬಳಿಕ ಆತ ಬರೆದಿಟ್ಟಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಲಾಗಿದ್ದು, ಸಿಕ್ಕಾಪಟ್ಟೆ ವೈರಲ್​​ ಆಗುತ್ತಿದೆ. ಕುಂಡಮಕುಲಂನ … Continue reading ಶಾಪಿಂಗ್​ ಕಾಂಪ್ಲೆಕ್ಸ್​ ನುಗ್ಗಿ ಪತ್ರ ಬರೆದಿಟ್ಟು ಬಂದ ಖದೀಮ! ಕಳ್ಳನ ಪತ್ರ ನೋಡಿ ಬೆಚ್ಚಿ ಬಿದ್ದ ಅಂಗಡಿ ಮಾಲೀಕ​!