ಕಿಟಕಿ ತೆಗೆಯಲು KSRTC ಬಸ್​ ಚಾಲಕನ ಸಹಾಯ ಕೋರಿದ ಬೆಂಗ್ಳೂರು ವಿದ್ಯಾರ್ಥಿನಿಗೆ ಕಾದಿತ್ತು ಶಾಕ್!​

ಪತ್ತನಂತಿಟ್ಟ: ಕೆಎಸ್​ಆರ್​ಟಿಸಿ ಸೂಪರ್​ ಡಿಲಕ್ಸ್​ ಬಸ್ಸಿನೊಳಗೆ ಪ್ರಯಾಣಿಕರೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಆರೋಪದ ಮೇಲೆ ಚಾಲಕನ ವಿರುದ್ಧ ದೂರು ದಾಖಲಾಗಿದೆ. ಈ ಘಟನೆ ಶನಿವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ಪತ್ತನಂತಿಟ್ಟ ಡಿಪೋದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸೂಪರ್​ ಡೀಲಕ್ಸ್​ ಬಸ್ಸಿನಲ್ಲಿ ನಡೆದಿದೆ ಎನ್ನಲಾಗಿದೆ. ಸಂತ್ರಸ್ತೆ ವಿದ್ಯಾರ್ಥಿನಿಯಾಗಿದ್ದು, ಆಕೆ ಬೆಂಗಳೂರಿನ ಖಾಯಂ ನಿವಾಸಿ. ಈಮೇಲ್​ ಮೂಲಕ ವಿದ್ಯಾರ್ಥಿನಿ ಕೇರಳ ಪೊಲೀಸರಿಗೆ ದೂರು ನೀಡಿದ್ದಾಳೆ. ಸಂತ್ರಸ್ತ ವಿದ್ಯಾರ್ಥಿನಿ ಕಿಟಕಿ ಬಾಗಿಲು ತೆರೆಯಲು ಚಾಲಕನ ಸಹಾಯ ಕೋರಿದಾಗ … Continue reading ಕಿಟಕಿ ತೆಗೆಯಲು KSRTC ಬಸ್​ ಚಾಲಕನ ಸಹಾಯ ಕೋರಿದ ಬೆಂಗ್ಳೂರು ವಿದ್ಯಾರ್ಥಿನಿಗೆ ಕಾದಿತ್ತು ಶಾಕ್!​