ಬೆಸ್ಕಾಂ ಇಂಜಿನಿಯರ್ ಕಳ್ಳಾಟ: ಅಕ್ರಮ ಆಸ್ತಿ ಶೋಧದ ವೇಳೆ ಎಸಿಬಿ ಬಲೆಗೆ ಬಿದ್ದ ಮತ್ತೊಬ್ಬ ಸರ್ಕಾರಿ ಅಧಿಕಾರಿ

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರ (ರಸ್ತೆ ಸುರಕ್ಷತೆ) ಅಕ್ರಮ ಆಸ್ತಿ ಶೋಧದ ವೇಳೆ ಎಸಿಬಿ ಬಲೆಗೆ ಮತ್ತೊಬ್ಬ ಸರ್ಕಾರಿ ಅಧಿಕಾರಿ ಬಲೆಗೆ ಸಿಲುಕಿದ್ದಾರೆ. ನೆಲಮಂಗಲ ವಿಭಾಗದ ಬೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಕುಮಾರ್ ನಾಯಕ್ ಸೆರೆಸಿಕ್ಕವರು. ನಾಯಕ್ ಮನೆ ಮೇಲೂ ದಾಳಿ ನಡೆಸಿ ಚಿನ್ನ, ಬೆಳ್ಳಿ ಸೇರಿದಂತೆ ಅಕ್ರಮ ಸಂಪತ್ತು ಸಂಬಂಧ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ಎಲ್ಲೆಡೆ ಬುಧವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಲಾಗಿತ್ತು. ಈ ವೇಳೆ ರಾಜ್ಯ … Continue reading ಬೆಸ್ಕಾಂ ಇಂಜಿನಿಯರ್ ಕಳ್ಳಾಟ: ಅಕ್ರಮ ಆಸ್ತಿ ಶೋಧದ ವೇಳೆ ಎಸಿಬಿ ಬಲೆಗೆ ಬಿದ್ದ ಮತ್ತೊಬ್ಬ ಸರ್ಕಾರಿ ಅಧಿಕಾರಿ