ಬೆಳ್ಳಂಬೆಳಗ್ಗೆ 75 ಕಡೆಗಳಲ್ಲಿ ಎಸಿಬಿ ದಾಳಿ ಮಾಡಿರುವ 18 ಸರ್ಕಾರಿ ಅಧಿಕಾರಿಗಳ ಸಂಪೂರ್ಣ ಮಾಹಿತಿ ಇಲ್ಲಿದೆ…

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್​ ನೀಡಿದೆ. 18 ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆದಿದ್ದು, 75 ಕಡೆಗಳಲ್ಲಿ ಎಸಿಬಿ ಶೋಧ ಕಾರ್ಯಾಚರಣೆ ಆರಂಭಿಸಿದೆ. 100 ಅಧಿಕಾರಿಗಳು ಹಾಗೂ 300 ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿಯಾಗಿರುವ 18 ಅಧಿಕಾರಿಗಳ ವಿವರಗಳು ಈ ಕೆಳಗಿನಂತಿವೆ 1. ಜ್ಞಾನೇಂದ್ರ ಕುಮಾರ್- ಹೆಚ್ಚುವರಿ ಆಯುಕ್ತರು ಸಾರಿಗೆ, ಟ್ರಾಡ್ ಸಾರಿಗೆ ಮತ್ತು ಸುರಕ್ಷತೆ, ಬೆಂಗಳೂರು 2. ರಾಕೇಶ್ … Continue reading ಬೆಳ್ಳಂಬೆಳಗ್ಗೆ 75 ಕಡೆಗಳಲ್ಲಿ ಎಸಿಬಿ ದಾಳಿ ಮಾಡಿರುವ 18 ಸರ್ಕಾರಿ ಅಧಿಕಾರಿಗಳ ಸಂಪೂರ್ಣ ಮಾಹಿತಿ ಇಲ್ಲಿದೆ…