ವಿಸ್ಮಯಾ ಸಾವು ಪ್ರಕರಣ: ತಿಂಗಳಿಗೆ 50 ಸಾವಿರ ಸಂಬಳ ಪಡೆಯುತ್ತಿದ್ದವನಿಗೆ ಈಗ 63 ರೂ. ದಿನಗೂಲಿ!

ತಿರುವನಂತಪುರಂ: ಇಡೀ ಕೇರಳ ರಾಜ್ಯವೇ ಕಂಬನಿ ಮಿಡಿದಿದ್ದ ಯುವ ವೈದ್ಯೆ ವಿಸ್ಮಯಾ ಸಾವಿನ ಪ್ರಕರಣದಲ್ಲಿ ಕಳೆದ ಮೇ 23ರಂದು ಮಹತ್ವದ ತೀರ್ಪು ಹೊರಡಿಸಿರುವ ಕೊಲ್ಲಂನ ಹೆಚ್ಚುವರಿ ಸೆಷನ್ಸ್​ ಕೋರ್ಟ್​, ಆರೋಪಿ ಪತಿ ಕಿರಣ್​ ಕುಮಾರ್​ಗೆ 10 ವರ್ಷ ಜೈಲು ಶಿಕ್ಷೆ ಹಾಗೂ 12.5 ಲಕ್ಷ ದಂಡವನ್ನು ವಿಧಿಸಿದೆ. ಇದೀಗ ಸೆರೆಮನೆವಾಸ ಅನುಭವಿಸುತ್ತಿರುವ ಕಿರಣ್​ಗೆ ಜೈಲಿನಲ್ಲಿ ದಿನವೊಂದಕ್ಕೆ 63 ರೂಪಾಯಿ ದಿನಗೂಲಿ ನೀಡಲಾಗುತ್ತಿದೆ. ಸದ್ಯ 63 ರೂಪಾಯಿ ಪಡೆಯುತ್ತಿರುವ ಕಿರಣ್​ಗೆ ಒಂದು ವರ್ಷಗಳ ಬಳಿಕ 127 ರೂಪಾಯಿ ದಿನಗೂಲಿ … Continue reading ವಿಸ್ಮಯಾ ಸಾವು ಪ್ರಕರಣ: ತಿಂಗಳಿಗೆ 50 ಸಾವಿರ ಸಂಬಳ ಪಡೆಯುತ್ತಿದ್ದವನಿಗೆ ಈಗ 63 ರೂ. ದಿನಗೂಲಿ!