ಆ್ಯಸಿಡ್ ದಾಳಿ ಪ್ರಕರಣ: ಎಸ್ಕೇಪ್​ ಆಗಲು ಹೈಡ್ರಾಮ ಮಾಡಿದ ಆರೋಪಿ ನಾಗೇಶ್​ ಕಾಲಿಗೆ ಗುಂಡೇಟು

ಬೆಂಗಳೂರು: ಸುಂಕದಕಟ್ಟೆಯಲ್ಲಿ ಹಾಡಹಗಲೇ ಯುವತಿಯ ಮೇಲೆ ಆ್ಯಸಿಡ್​ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್​ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸ್ವಾಮೀಜಿ ವೇಷಧಾರಿಯಾಗಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಶುಕ್ರವಾರ ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ತಾಜಾ ಬೆಳವಣಿಗೆಯೊಂದು ನಡೆದಿದೆ. ಆರೋಪಿ ನಾಗೇಶ್​ ಪೊಲೀಸರ ಮುಂದೆ ಹೈಡ್ರಾಮ ಶುರು ಮಾಡಿದ್ದು, ಆತನ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ನಗರದ ಕೆಂಗೇರಿಯ ಮೇಲ್ಸೆತುವೆ ಬಳಿ ಫೈರಿಂಗ್​ ನಡೆದಿದೆ. ಮೂತ್ರ ವಿಸರ್ಜನೆಗೆ ಗಾಡಿ ನಿಲ್ಲಿಸಿ ಅಂತಾ ಆರೋಪಿ ನಾಗೇಶ್​ ನೈಸ್ ರೋಡಲ್ಲಿ ಪೊಲೀಸರ … Continue reading ಆ್ಯಸಿಡ್ ದಾಳಿ ಪ್ರಕರಣ: ಎಸ್ಕೇಪ್​ ಆಗಲು ಹೈಡ್ರಾಮ ಮಾಡಿದ ಆರೋಪಿ ನಾಗೇಶ್​ ಕಾಲಿಗೆ ಗುಂಡೇಟು