ಆ್ಯಸಿಡ್ ದಾಳಿಕೋರ ನಾಗನನ್ನು ಬಂಧಿಸಲು ಹೋದಾಗ ಆಶ್ರಮದವರು ಹೇಳಿದ್ದನ್ನು ಕೇಳಿ ಬೆರಗಾಗಿದ್ರು ಪೊಲೀಸರು!
ಬೆಂಗಳೂರು: ಸುಂಕದಕಟ್ಟೆಯಲ್ಲಿ ಹಾಡಹಗಲೇ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ, ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್ 16 ದಿನಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸ್ವಾಮೀಜಿ ವೇಷಧಾರಿಯಾಗಿ ತಿರುವಣ್ಣಾಮಲೈನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಶುಕ್ರವಾರ ಬಂಧಿಸಲಾಗಿದೆ. 16 ದಿನಗಳಿಂದ ನಾಪತ್ತೆಯಾಗಿದ್ದ ಆ್ಯಸಿಡ್ ನಾಗನ ಇನ್ಸೈಡ್ ಕಥೆ ಯಾವ ಸಿನಿಮಾಗೂ ಕಮ್ಮಿ ಇಲ್ಲ ಎನ್ನುವಂತಿದೆ. ಆ್ಯಸಿಡ್ ದಾಳಿ ನಡೆಸಿ ತಮಿಳುನಾಡಿಗೆ ಹೋದವನು ಅಲ್ಲಿ ನಾಟಕ ಶುರು ಮಾಡಿದ್ದ. ಆಶ್ರಮವೊಂದಕ್ಕೆ ಸೇರಿಕೊಂಡಿದ್ದ ನಾಗೇಶ್, ತುಂಬಾ ಒಳ್ಳೆಯವನಂತೆ ಎಲ್ಲರ ಎದುರು ನಟಿಸಿ ನಂಬಿಸಿದ್ದ. … Continue reading ಆ್ಯಸಿಡ್ ದಾಳಿಕೋರ ನಾಗನನ್ನು ಬಂಧಿಸಲು ಹೋದಾಗ ಆಶ್ರಮದವರು ಹೇಳಿದ್ದನ್ನು ಕೇಳಿ ಬೆರಗಾಗಿದ್ರು ಪೊಲೀಸರು!
Copy and paste this URL into your WordPress site to embed
Copy and paste this code into your site to embed