ಆ್ಯಸಿಡ್​ ದಾಳಿಕೋರ ನಾಗನನ್ನು ಬಂಧಿಸಲು ಹೋದಾಗ ಆಶ್ರಮದವರು ಹೇಳಿದ್ದನ್ನು ಕೇಳಿ ಬೆರಗಾಗಿದ್ರು ಪೊಲೀಸರು!

ಬೆಂಗಳೂರು: ಸುಂಕದಕಟ್ಟೆಯಲ್ಲಿ ಹಾಡಹಗಲೇ ಯುವತಿಯ ಮೇಲೆ ಆ್ಯಸಿಡ್​ ದಾಳಿ ನಡೆಸಿ, ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್​ 16 ದಿನಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸ್ವಾಮೀಜಿ ವೇಷಧಾರಿಯಾಗಿ ತಿರುವಣ್ಣಾಮಲೈನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಶುಕ್ರವಾರ ಬಂಧಿಸಲಾಗಿದೆ. 16 ದಿನಗಳಿಂದ ನಾಪತ್ತೆಯಾಗಿದ್ದ ಆ್ಯಸಿಡ್ ನಾಗನ ಇನ್​ಸೈಡ್ ಕಥೆ ಯಾವ ಸಿನಿಮಾಗೂ ಕಮ್ಮಿ ಇಲ್ಲ ಎನ್ನುವಂತಿದೆ. ಆ್ಯಸಿಡ್​ ದಾಳಿ ನಡೆಸಿ ತಮಿಳುನಾಡಿಗೆ ಹೋದವನು ಅಲ್ಲಿ ನಾಟಕ ಶುರು ಮಾಡಿದ್ದ. ಆಶ್ರಮವೊಂದಕ್ಕೆ ಸೇರಿಕೊಂಡಿದ್ದ ನಾಗೇಶ್​, ತುಂಬಾ ಒಳ್ಳೆಯವನಂತೆ ಎಲ್ಲರ ಎದುರು ನಟಿಸಿ ನಂಬಿಸಿದ್ದ. … Continue reading ಆ್ಯಸಿಡ್​ ದಾಳಿಕೋರ ನಾಗನನ್ನು ಬಂಧಿಸಲು ಹೋದಾಗ ಆಶ್ರಮದವರು ಹೇಳಿದ್ದನ್ನು ಕೇಳಿ ಬೆರಗಾಗಿದ್ರು ಪೊಲೀಸರು!