ದುಷ್ಕರ್ಮಿಗಳಿಂದ ಗುಂಡಿನ ದಾಳಿಯ ಬೆನ್ನಲ್ಲೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಗೆ Z ಕೆಟಗರಿ ಭದ್ರತೆ
ನವದೆಹಲಿ: ಬೆಂಗಾವಲು ವಾಹನ ಮೇಲೆ ಗುಂಡಿನ ದಾಳಿ ನಡೆದ ಒಂದು ದಿನದ ಬೆನ್ನಲ್ಲೇ ಎಐಎಂಐಎಂ ಮುಖ್ಯಸ್ಥ ಹಾಗೂ ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿಗೆ ಸರ್ಕಾರ ಝಡ್ ಕೆಟಗರಿ ಭದ್ರತೆಯನ್ನು ಒದಗಿಸಿದೆ. ಝಡ್ ಕೆಟಗರಿ ಭದ್ರತೆಯು ನಾಲ್ಕರಿಂದ ಆರು ಎನ್ಎಸ್ಜಿ ಕಮ್ಯಾಂಡೋಗಳು ಮತ್ತು ಪೊಲೀಸರು ಸೇರಿದಂತೆ ಒಟ್ಟು 22 ಸಿಬ್ಬಂದಿಯನ್ನು ಒಳಗೊಂಡಿರುತ್ತದೆ. ಇದನ್ನು ದೆಹಲಿ ಪೋಲೀಸ್ ಅಥವಾ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP) ಅಥವಾ ಸೆಂಟ್ರಲ್ ರಿಸರ್ವ್ ಪೋಲೀಸ್ ಫೋರ್ಸ್ (CRPF) ಸಿಬ್ಬಂದಿಗಳು ಒಂದು ಬೆಂಗಾವಲು ಕಾರಿನ ಜತೆಗೆ … Continue reading ದುಷ್ಕರ್ಮಿಗಳಿಂದ ಗುಂಡಿನ ದಾಳಿಯ ಬೆನ್ನಲ್ಲೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಗೆ Z ಕೆಟಗರಿ ಭದ್ರತೆ
Copy and paste this URL into your WordPress site to embed
Copy and paste this code into your site to embed