ದುಷ್ಕರ್ಮಿಗಳಿಂದ ಗುಂಡಿನ ದಾಳಿಯ ಬೆನ್ನಲ್ಲೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಗೆ Z ಕೆಟಗರಿ ಭದ್ರತೆ

ನವದೆಹಲಿ: ಬೆಂಗಾವಲು ವಾಹನ ಮೇಲೆ ಗುಂಡಿನ ದಾಳಿ ನಡೆದ ಒಂದು ದಿನದ ಬೆನ್ನಲ್ಲೇ ಎಐಎಂಐಎಂ ಮುಖ್ಯಸ್ಥ ಹಾಗೂ ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿಗೆ ಸರ್ಕಾರ ಝಡ್​ ಕೆಟಗರಿ ಭದ್ರತೆಯನ್ನು ಒದಗಿಸಿದೆ. ಝಡ್​ ಕೆಟಗರಿ ಭದ್ರತೆಯು ನಾಲ್ಕರಿಂದ ಆರು ಎನ್​ಎಸ್​ಜಿ ಕಮ್ಯಾಂಡೋಗಳು ಮತ್ತು ಪೊಲೀಸರು ಸೇರಿದಂತೆ ಒಟ್ಟು 22 ಸಿಬ್ಬಂದಿಯನ್ನು ಒಳಗೊಂಡಿರುತ್ತದೆ. ಇದನ್ನು ದೆಹಲಿ ಪೋಲೀಸ್ ಅಥವಾ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP) ಅಥವಾ ಸೆಂಟ್ರಲ್ ರಿಸರ್ವ್ ಪೋಲೀಸ್ ಫೋರ್ಸ್ (CRPF) ಸಿಬ್ಬಂದಿಗಳು ಒಂದು ಬೆಂಗಾವಲು ಕಾರಿನ ಜತೆಗೆ … Continue reading ದುಷ್ಕರ್ಮಿಗಳಿಂದ ಗುಂಡಿನ ದಾಳಿಯ ಬೆನ್ನಲ್ಲೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಗೆ Z ಕೆಟಗರಿ ಭದ್ರತೆ