ಆತ್ಮಹತ್ಯೆಗೆ ಶರಣಾದ ಚಿನ್ನದ ಮನುಷ್ಯ: ಸುಖದ ಸುಪತ್ತಿಗೆಯಲ್ಲಿದ್ದವ ಸಾವಿನ ಹಾದಿ ಹಿಡಿದಿದ್ದೇಕೆ?
ಅಹಮದಾಬಾದ್: “ಚಿನ್ನದ ಮನುಷ್ಯ” ಎಂದೇ ಹೆಸರು ಪಡೆದಿದ್ದ ಕುಂಜಾಲ್ ಪಟೇಲ್ ಅಲಿಯಾಸ್ ಕೆ.ಪಿ. ಪಟೇಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ ಸೋಮವಾರ ನಡೆದಿದೆ. ಕುಟುಂಬದ ಜತೆ ನಡೆದ ಗಲಾಟೆಯ ಬಳಿಕ ತಾನೇ ಕುತ್ತಿಗೆ ಹಿಸುಕಿಕೊಂಡು ಸಾವಿಗೀಡಾಗಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ. ರಾಜಕೀಯ ಪಕ್ಷವೊಂದರ ಅಭ್ಯರ್ಥಿಯಾಗಿ ಕುಂಜಾಲ್ ಪಟೇಲ್, ದರಿಯಾಪುರ್ ಕ್ಷೇತ್ರದಿಂದ ಈ ಮುಂಚೆ ಚುನಾವಣೆಗೆ ಸ್ಪರ್ಧಿಸಿ ಗಮನ ಸೆಳೆದಿದ್ದರು. ಇನ್ನು ಆತ್ಮಹತ್ಯೆ ಸಂಬಂಧ ಅನುಮಾನವು ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿರುವ ಮಧುಪುರ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. … Continue reading ಆತ್ಮಹತ್ಯೆಗೆ ಶರಣಾದ ಚಿನ್ನದ ಮನುಷ್ಯ: ಸುಖದ ಸುಪತ್ತಿಗೆಯಲ್ಲಿದ್ದವ ಸಾವಿನ ಹಾದಿ ಹಿಡಿದಿದ್ದೇಕೆ?
Copy and paste this URL into your WordPress site to embed
Copy and paste this code into your site to embed