ಆತ್ಮಹತ್ಯೆಗೆ ಶರಣಾದ ಚಿನ್ನದ ಮನುಷ್ಯ: ಸುಖದ ಸುಪತ್ತಿಗೆಯಲ್ಲಿದ್ದವ ಸಾವಿನ ಹಾದಿ ಹಿಡಿದಿದ್ದೇಕೆ?

ಅಹಮದಾಬಾದ್​: “ಚಿನ್ನದ ಮನುಷ್ಯ” ಎಂದೇ ಹೆಸರು ಪಡೆದಿದ್ದ ಕುಂಜಾಲ್​ ಪಟೇಲ್​ ಅಲಿಯಾಸ್​ ಕೆ.ಪಿ. ಪಟೇಲ್​ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತಿನ ಅಹಮದಾಬಾದ್​ನಲ್ಲಿ ಸೋಮವಾರ ನಡೆದಿದೆ. ಕುಟುಂಬದ ಜತೆ ನಡೆದ ಗಲಾಟೆಯ ಬಳಿಕ ತಾನೇ ಕುತ್ತಿಗೆ ಹಿಸುಕಿಕೊಂಡು ಸಾವಿಗೀಡಾಗಿದ್ದಾರೆಂದು ಪೊಲೀಸ್​ ಮೂಲಗಳು ತಿಳಿಸಿವೆ. ರಾಜಕೀಯ ಪಕ್ಷವೊಂದರ ಅಭ್ಯರ್ಥಿಯಾಗಿ ಕುಂಜಾಲ್​ ಪಟೇಲ್​, ದರಿಯಾಪುರ್​ ಕ್ಷೇತ್ರದಿಂದ ಈ ಮುಂಚೆ ಚುನಾವಣೆಗೆ ಸ್ಪರ್ಧಿಸಿ ಗಮನ ಸೆಳೆದಿದ್ದರು. ಇನ್ನು ಆತ್ಮಹತ್ಯೆ ಸಂಬಂಧ ಅನುಮಾನವು ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿರುವ ಮಧುಪುರ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. … Continue reading ಆತ್ಮಹತ್ಯೆಗೆ ಶರಣಾದ ಚಿನ್ನದ ಮನುಷ್ಯ: ಸುಖದ ಸುಪತ್ತಿಗೆಯಲ್ಲಿದ್ದವ ಸಾವಿನ ಹಾದಿ ಹಿಡಿದಿದ್ದೇಕೆ?