ಪೊಲೀಸ್ ಅಧಿಕಾರಿಯಾಗಿ ಪತಿ ಮಾಡಿದ ನೀಚ ಕೃತ್ಯಕ್ಕೆ ಬೇಸತ್ತು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಮಹಿಳೆ
ಆಲಪ್ಪುಳ: ಪತ್ನಿ ಮತ್ತು ಇಬ್ಬರು ಮಕ್ಕಳು ಸಾವಿನ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಬಂಧಿಸಿರುವ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ. ಆತ್ಮಹತ್ಯೆಗೆ ಪ್ರಚೋದನೆ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಅಡಿಯಲ್ಲಿ ಅಂಬಾಲಪುಳ ಠಾಣೆಯ ಸಿವಿಲ್ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ. ಪೊಲೀಸ್ ಅಧಿಕಾರಿಯ ಪತ್ನಿ ನಜ್ಲಾ (27) ಹಾಗೂ ಮಕ್ಕಳಾದ ಟಿಪ್ಪು ಸುಲ್ತಾನ್ (5) ಮತ್ತು ಮಲಾಲ (1) ಆಲಪ್ಪುಳದ ಎ.ಆರ್. ಕ್ಯಾಂಪ್ ಬಳಿಯಿರುವ ಪೊಲೀಸ್ ಕ್ವಾಟ್ರಸ್ನಲ್ಲಿ ಶವವಾಗಿ ಪತ್ತೆಯಾಗಿದ್ದರು. ನಜ್ಲಾ ಅವರ ಸಹೋದರಿ ನಫ್ಲಾ ಹೇಳುವ ಪ್ರಕಾರ, ಆರೋಪಿ … Continue reading ಪೊಲೀಸ್ ಅಧಿಕಾರಿಯಾಗಿ ಪತಿ ಮಾಡಿದ ನೀಚ ಕೃತ್ಯಕ್ಕೆ ಬೇಸತ್ತು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಮಹಿಳೆ
Copy and paste this URL into your WordPress site to embed
Copy and paste this code into your site to embed