ಹೊಟ್ಟೆ ಬಿಟ್ಕೊಂಡು ಕೆಲಸ ಮಾಡೋ ಪೊಲೀಸರಿಗೆ ಶಾಕಿಂಗ್​ ನ್ಯೂಸ್ ಕೊಟ್ಟ​ ಎಡಿಜಿಪಿ ಅಲೋಕ್​ ಕುಮಾರ್..!​

ಬೆಂಗಳೂರು: ಪೊಲೀಸರೆಂದರೆ ನೋಡಲು ಫಿಟ್​ ಆಗಿರಬೇಕು. ಕೆಲಸಕ್ಕೆ ಸೇರಲು ಸಾಕಷ್ಟು ವರ್ಕೌಟ್​ ಮಾಡುವ ಪೊಲೀಸರು ಕೆಲಸ ಸಿಕ್ಕಿದ ಬಳಿಕ ಬಹುತೇಕರು ಹೊಟ್ಟೆ ಬೆಳೆಸಿಕೊಳ್ಳುತ್ತಾರೆ. ಅಂತಹ ಪೊಲೀಸರಿಗೆ ಖಡಕ್​ ಐಪಿಎಸ್​ ಅಧಿಕಾರಿ ಎಂದೇ ಹೆಸರಾಗಿರುವ ಕೆಎಸ್​ಆರ್​ಪಿ ಎಡಿಜಿಪಿ ಅಲೋಕ್​ ಕುಮಾರ್​ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಹೊಟ್ಟೆ ಮುಂದಕ್ಕೆ ಬಿಟ್ಟುಕೊಂಡಿದ್ರೆ ಅತ್ಯುನ್ನತ ಪದಕಗಳಿಗೆ ಶಿಫಾರಸ್ಸು ಮಾಡುವುದಿಲ್ಲ ಎಂದು ಹೇಳಿದ್ದಾರೆ. ಇನ್ಮೇಲೆ ಮುಖ್ಯಮಂತ್ರಿ ಪದಕ ಅಥವಾ ರಾಷ್ಟ್ರಪತಿ ಪದಕವಾಗಲಿ ಹೊಟ್ಟೆ ಇರುವವರಿಗೆ ಸಿಗುವುದಿಲ್ಲ ಎಂದು ಎಚ್ಚರಿಸಿರುವ ಅಲೋಕ್​ ಕುಮಾರ್​ ಎರಡು ತಿಂಗಳಲ್ಲಿ … Continue reading ಹೊಟ್ಟೆ ಬಿಟ್ಕೊಂಡು ಕೆಲಸ ಮಾಡೋ ಪೊಲೀಸರಿಗೆ ಶಾಕಿಂಗ್​ ನ್ಯೂಸ್ ಕೊಟ್ಟ​ ಎಡಿಜಿಪಿ ಅಲೋಕ್​ ಕುಮಾರ್..!​