ಆ ಒಂದು ಕೆಟ್ಟ ಬೈಗುಳ: 5 ವರ್ಷದ ಬಳಿಕ ವಿಜಯ್ ದೇವರಕೊಂಡ ವಿರುದ್ಧ ಸೇಡು ತೀರಿಸಿಕೊಂಡ ಅನಸೂಯ!
ಹೈದರಾಬಾದ್: ವಿಜಯ್ ದೇವರಕೊಂಡ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಲೈಗರ್ ನಿನ್ನೆಯಷ್ಟೇ (ಆ.25) ಬಿಡುಗಡೆಯಾಗಿದ್ದು, ಪ್ರೇಕ್ಷಕರ ವಲಯದಲ್ಲಿ ಕಳಪೆ ಪ್ರತಿಕ್ರಿಯೆ ಪಡೆದುಕೊಂಡಿದೆ. ಸಿನಿಮಾ ಚೆನ್ನಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದರ ಬೆನ್ನಲ್ಲೇ ವಿಜಯ್ ವಿರುದ್ಧ ಟಾಲಿವುಡ್ನ ಜನಪ್ರಿಯ ನಟಿ ಮತ್ತು ನಿರೂಪಕಿ ಅನುಸೂಯ ಭಾರದ್ವಾಜ್ ಸೇಡು ತೀರಿಸಿಕೊಂಡಿದ್ದಾರೆ. ಐದು ವರ್ಷಗಳ ಹಿಂದೆ ಬಿಡುಗಡೆಯಾದ ವಿಜಯ್ ನಟನೆಯ ಅರ್ಜುನ್ ರೆಡ್ಡಿ ಸಿನಿಮಾ ಸೂಪರ್ ಹಿಟ್ ಆಗಿತ್ತು. ಆದರೆ, ಅದರಲ್ಲಿ ತಾಯಿಯ ಬಗೆಗಿನ ಕೆಟ್ಟ ಬೈಗುಳ ಭಾರೀ ವಿವಾದ ಹೆಬ್ಬಿಸಿತ್ತು. … Continue reading ಆ ಒಂದು ಕೆಟ್ಟ ಬೈಗುಳ: 5 ವರ್ಷದ ಬಳಿಕ ವಿಜಯ್ ದೇವರಕೊಂಡ ವಿರುದ್ಧ ಸೇಡು ತೀರಿಸಿಕೊಂಡ ಅನಸೂಯ!
Copy and paste this URL into your WordPress site to embed
Copy and paste this code into your site to embed