ಅಯ್ಯೋ ದುರ್ವಿಧಿಯೇ! ದೇವಸ್ಥಾನದ ಬಳಿ ಕಾರು ನಿಲ್ಲಿಸಿ ಕಣ್ಣೀರಿಡುತ್ತಲೇ ಬದುಕಿಗೆ ವಿದಾಯ ಹೇಳಿದ ಶಿಕ್ಷಕ ದಂಪತಿ

ವಿಜಯವಾಡ: ಶಾಲೆ ನಡೆಸುತ್ತಿದ್ದ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ ಪ್ರೀತಿ ಪಾತ್ರದವರಿಗೆ ಗುಡ್​ಬೈ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿ ಕಾರನ್ನು ರಸ್ತೆ ಪಕ್ಕದಲ್ಲಿ ಪಾರ್ಕ್​ ಮಾಡಿ ಒಳಗಡೆ ಕುಳಿತು ಕಣ್ಣೀರಿಡುತ್ತಾ ತಮ್ಮ ಪ್ರೀತಿ ಪಾತ್ರದವರಿಗೆ ಕೊನೆಯ ಸಾಲುಗಳನ್ನು ಹೇಳುತ್ತಿರುವ ದೃಶ್ಯವಿದೆ. ಆರ್ಥಿಕ ಸಂಕಷ್ಟದಿಂದ ದಂಪತಿ ಈ ಆತುರದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. … Continue reading ಅಯ್ಯೋ ದುರ್ವಿಧಿಯೇ! ದೇವಸ್ಥಾನದ ಬಳಿ ಕಾರು ನಿಲ್ಲಿಸಿ ಕಣ್ಣೀರಿಡುತ್ತಲೇ ಬದುಕಿಗೆ ವಿದಾಯ ಹೇಳಿದ ಶಿಕ್ಷಕ ದಂಪತಿ