ಇದಪ್ಪಾ ಅದೃಷ್ಟ ಅಂದ್ರೆ! ಲಾಕ್​ಡೌನ್​ ಮಧ್ಯೆಯೂ ಒಂದೇ ದಿನದಲ್ಲಿ ಲಕ್ಷಾಧಿಪತಿಯಾದ ರೈತ

ವಿಜಯವಾಡ: ಅದೃಷ್ಟ ಯಾವಾಗ? ಯಾರಿಗೆ? ಯಾವ ರೂಪದಲ್ಲಿ ಬರುತ್ತದೆ ಎಂದು ಅಂದಾಜಿಸಲಾಗದು. ಕೆಲವೊಮ್ಮೆ ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವುದನ್ನು ನೋಡಿ ನಮಗ್ಯಾಕೆ ಇಂಥ ಅದೃಷ್ಟ ಬರಬಾರದೆಂದು ಅಂದುಕೊಂಡಿರುತ್ತೇವೆ. ಆದರೆ, ಅದೆಲ್ಲ ಕಾಲದ ಮಹಿಮೆಯಷ್ಟೇ. ಅಂಥದ್ದೆ ಮಹಿಮೆ ಇದೀಗ ರೈತರೊಬ್ಬರ ಬದುಕಲ್ಲಿ ನಡೆದಿದ್ದು, ಈ ಸ್ಟೋರಿ ಓದಿದ್ರೆ ಎಂಥಾ ಅದೃಷ್ಟನಪ್ಪಾ ಎಂದು ಹುಬ್ಬೇರಿಸದೇ ಇರಲಾರಿರಿ. ಹೌದು. ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯ ಜೊನ್ನಾಗಿರಿ ವಲಯದಲ್ಲಿರುವ ಗ್ರಾಮವೊಂದರ ರೈತರೊಬ್ಬರು ಎಂಥಾ ಅದೃಷ್ಟವಂತರೆಂದರೆ ಒಂದೇ ದಿನದಲ್ಲಿ ಲಕ್ಷಾಧಿಪತಿ ಆಗಿದ್ದು, … Continue reading ಇದಪ್ಪಾ ಅದೃಷ್ಟ ಅಂದ್ರೆ! ಲಾಕ್​ಡೌನ್​ ಮಧ್ಯೆಯೂ ಒಂದೇ ದಿನದಲ್ಲಿ ಲಕ್ಷಾಧಿಪತಿಯಾದ ರೈತ