ಫೋನ್ ಆಫ್ ಮಾಡಿ ಠಾಣೆಯಲ್ಲಿದ್ದ 15 ಲಕ್ಷ ಹಣದೊಂದಿಗೆ ಪರಾರಿಯಾಗಿದ್ದ ಇನ್ಸ್ಪೆಕ್ಟರ್ಗೆ ಬಿಗ್ ಶಾಕ್!
ತಿರುಪತಿ: ಠಾಣೆಯಲ್ಲಿದ್ದ 75 ಲಕ್ಷ ಹಣದಲ್ಲಿ 15 ಲಕ್ಷ ರೂಪಾಯಿ ಹಣದ ಜತೆಗೆ ಪರಾರಿಯಾಗಿದ್ದ ಕರ್ನೂಲ್ ತಾಲೂಕು ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ನನ್ನು ಅಮಾನತು ಮಾಡಿದ್ದು, ತನಿಖೆಯ ಬಳಿಕ ಮತ್ತಷ್ಟು ಕಠಿಣ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ. ಸರ್ಕಲ್ ಇನ್ಸ್ಪೆಕ್ಟರ್ ಕಂಬಗಿರಿ ರಾಮುಡು, ನಾಲ್ಕು ದಿನಗಳ ಹಿಂದೆ ನಗರದ ಹೊರವಲಯದ ಪಂಚಲಿಂಗಲ ಚೆಕ್ಪೋಸ್ಟ್ ಬಳಿ ತಮಿಳುನಾಡು ಮೂಲದ ಸತೀಶ್ ಬಾಲಕೃಷ್ಣನ್ ಎಂಬುವರಿಗೆ ಸೇರಿದ ವಾಹನವೊಂದರ ತಪಾಸಣೆ ಮಾಡುವಾಗ 75 ಲಕ್ಷ ರೂಪಾಯಿ ಹಣವನ್ನು ಅಕ್ರಮವಾಗಿ ವಶಕ್ಕೆ ಪಡೆದಿದ್ದರು. … Continue reading ಫೋನ್ ಆಫ್ ಮಾಡಿ ಠಾಣೆಯಲ್ಲಿದ್ದ 15 ಲಕ್ಷ ಹಣದೊಂದಿಗೆ ಪರಾರಿಯಾಗಿದ್ದ ಇನ್ಸ್ಪೆಕ್ಟರ್ಗೆ ಬಿಗ್ ಶಾಕ್!
Copy and paste this URL into your WordPress site to embed
Copy and paste this code into your site to embed